ಕಲಬುರಗಿ: ಬಸವೇಶ್ವರ ಆಸ್ಪತ್ರೆಯ ಎದುರುಗಡೆ ಇರುವ ವಿದ್ಯಾನಗರ ವೇಲಫೇರ ಸೊಸೈಟಿಯ ಕಚೇರಿಯ ಕಟ್ಟಡ ನಿರ್ಮಾಣಕ್ಕೆ ಬಾಗಿಲು ಪೂಜೆ ನೆರವೇರಿಸಲಾಯಿತು.
ಈ ವೇಳೆಯಲ್ಲಿ ಸೊಸೈಟಿ ಅದ್ಯಕ್ಷ ಮಲ್ಲಿನಾಥ ದೇಶಮುಖ,ಉಪಾಧ್ಯಕ್ಷ ಉಮೇಶ್ ಶಟ್ಟಿ, ಕಾರ್ಯದರ್ಶಿ ಶಿವರಾಜ ಅಂಡಗಿ ಅವರ ನೇತ್ರತ್ವದಲ್ಲಿ ಗುಡಿ ಪೂಜಾರಿ ಶ್ರೀ ಶರಣಯ್ಯ ಸ್ವಾಮಿ ಅವರು ವಿಧಿ ವಿಧಾನ ಗಳಿಂದ ಕಾರ್ಯಕ್ರಮ ನಡೆಸಿಕೊಟ್ಟರು.
ಹೆಚ್ಚಿನ ಸಮಯ ನೀಡುತ್ತಿರುವ ಆಡಳಿತ ಮಂಡಳಿ ಸದಸ್ಯರು ಹಾಗೂ ಹಿರಿಯರಾದ ಬಸವಂತರಾವ ಜಾಬಶೆಟ್ಟಿ, ಸುಭಾಷ್ ಮಂಠಾಳೆ,ಮಲ್ಲಿಕಾರ್ಜುನ ನಾಗಶಟ್ಟಿ ಶಿವಪುತ್ರಪ್ಪ ದಂಡೊತಿ,ಇವರ ಮಾರ್ಗದರ್ಶನ ದಲ್ಲಿ ಕಾಮಗಾರಿ ನೆಡೆಯುತಿದೆ ಎಂದು ಅಂಡಗಿ ಸಂತೋಷ ವೇಕ್ತಪಡಿಸಿದ್ದಾರೆ.
ಕಾರ್ಯಕ್ರಮ ದಲ್ಲಿ ನಾಗರಾಜ ಹೆಬ್ಬಾಳ, ಆದಪ್ಪ ಸಿಕೇದ್, ಶಾಂತಯ್ಯ ಸ್ವಾಮಿ ಬೀದಿಮನಿ, ಗುರುಲಿಂಗಯ್ಯ ಮಠಪತಿ, ಬಸವರಾಜ ಮಗಲಿ,ಗುರುಲಿಂಗಪ್ಪ ಹರಸೂರ ಹಾಗೂ ಇತರರು ಉಪಸ್ಥಿತರಿದ್ದರು.
ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಎಲೇಕ್ಷನ್ ಬಂದಾಗ ಗಿಮಿಕ್ ಮಾಡಿ ಮತ ಪಡೆದುಕೊಳ್ಳುವುದು ಮಾತ್ರ…
ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…
ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…
ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್ನ ದಾಸ್ನಾ…
ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…
ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…