ಕಲಬುರಗಿ: ಹೇಮರೆಡ್ಡಿ ಮಲ್ಲಮ್ಮ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಚೆನ್ನಾರೆಡ್ಡಿ ಆರ್. ಪಾಟೀಲ್, ಉಪಾಧ್ಯಕ್ಷರಾಗಿ ಸಂಘಾರೆಡ್ಡಿ ಕೊಲ್ಲೂರ, ನಿರ್ದೇಶಕರಾಗಿ ನಾರಾಯಣರೆಡ್ಡಿ ಪಾಟೀಲ್, ನಂದೀಶ್ರೆಡ್ಡಿ, ಪಲ್ಲಾರೆಡ್ಡಿ, ಮಹಿಪಾಲ ಇಟಗಿ, ರಮೇಶ ಪಾಟೀಲ್, ರಾಜಶೇಖರ ಪಾಟೀಲ್, ಶಂಕರರೆಡ್ಡಿ ಪಾಟೀಲ್, ಶಿವಶರಣರೆಡ್ಡಿ ಪಾಟೀಲ್, ಸಿದ್ದರಾಮರೆಡ್ಡಿ ಬಲಕಲ್, ಬಸವರಾಜ ಪಾಟೀಲ್, ಗುರುನಾಥಗೌಡ ಪಾಟೀಲ್, ವಿಜಯಲಕ್ಷ್ಮಿ ಪಾಟೀಲ್, ಡಾ. ವಿಶಾಲಾಕ್ಷಿ ಕರಡಿ, ಹವಳಪ್ಪ, ಮಲ್ಲಣ್ಣ ಇವರನ್ನು ಸನ್ಮಾನಿಸಲಾಯಿತು. ಶಾಸಕ ಶರಣಬಸಪ್ಪಗೌಡ ದರ್ಶನಾಪುರ್, ವಿ. ಶಾಂತರೆಡ್ಡಿ , ಪ್ರೋ ಚೆನ್ನಾರೆಡ್ಡಿ ಪಾಟೀಲ್, ಚಂದ್ರಶೇಖರರೆಡ್ಡಿ ನಾಲವಾರ, ಬಸವರಾಜ ಪಾಟೀಲ್ ಇದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…