ದೇವಾಪುರದಲ್ಲಿ ಅಂಬ್ರಣ್ಣ ಮುತ್ಯಾರ ಪುಣ್ಯಸ್ಮರಣೋತ್ಸವ

ಸುರಪುರ: ಇಂದಿನಿಂದ (ಬುಧವಾರ) ಎರಡು ದಿನಗಳ ಕಾಲ ಗ್ರಾಮದಲ್ಲಿಯ ಅಂಬ್ರಣ್ಣ ಮುತ್ಯಾ ಅವರ ಗದ್ದುಗೆ ಬಳಿಯಲ್ಲಿ ಪುಣ್ಯಸ್ಮರಣೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಬೆಳಿಗ್ಗೆ ೭ ಗಂಟೆಗೆ ಗದ್ದುಗೆ ಪೂಜೆ ಅಭಿಷೇಕವಿರುತ್ತದೆ ಮತ್ತು ರಾತ್ರಿ ದೇವಾಪೂರ ಗ್ರಾಮಸ್ಥರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರಿಂದ ಬಜನಾ ಮತ್ತು ಡೊಳ್ಳು ಪದಗಳ ಮೇಳ ನಡೆಯಲಿದೆ.

ದಿನಾಂಕ:೨೭ರ ಗುರುವಾರ ಬೆಳಿಗ್ಗೆ ಕುಂಭ ಕಳಸ, ಪುರವಂತಿಕೆ ಸೇವಾ, ಡೊಳ್ಳುಕುಣಿತ, ಬಾಜಾ ಭಜಂತ್ರಿಯೊಂದಿಗೆ ಊರಿನ ಪ್ರಮುಖ ಬೀದಿಗಳಲ್ಲಿ ಶ್ರೀ ಅಂಬ್ರಣ್ಣ ಮುತ್ಯಾ ನವರ ಭಾವಚಿತ್ರ ಭವ್ಯಮೆರೆವಣಿಗೆ ನಡೆಯಲಿದ್ದು ಮೆರವಣಿಗೆಯಲ್ಲಿ ಗ್ರಾಮದ ಜಡಿಶಾಂತಲಿಂಗೇಶ್ವರ ಮಠದ ಶ್ರೀ ಶಿವಮೂರ್ತಿ ಶಿವಚಾರ್ಯರ ಸ್ವಾಮೀಜಿ,ವೀರಗೋಟಾದ ಅಡವಿಲಿಂಗ ಮಹರಾಜರು , ಶ್ರೀ ಗುರು ಶಾಂತಮೂರ್ತಿ ಶಿವಾಚಾರ್ಯ ಸ್ವಾಮೀಜಿ ರುಕ್ಮಾಪೂರ, ಮಲ್ಲಣ್ಣ ಮುತ್ಯಾ, ಗಚ್ಚಪ್ಪ ಪೂಜಾರಿ, ಮೌನೇಶ್ವರ ಮುತ್ಯಾನವರು ಪಾಲ್ಗೊಳ್ಳಲಿದ್ದಾರೆ ನಡೆಯಲಿದೆ.

ಈ ಎಲ್ಲಾ ಕಾರ್ಯಕ್ರಮಗಳಲ್ಲಿ ದೇವಾಪುರ ಹಾಗೂ ಸುತ್ತಮುತ್ತಲಿನ ಹಳ್ಳಿಯ ಜನರು ಭಾಗವಹಿಸಿ ಅಂಬ್ರಣ್ಣ ಮುತ್ಯಾನವರ ಕೃಪೆಗೆ ಪಾತ್ರರಾಗುವಂತೆ ಮಲ್ಲಣ್ಣ ಮುತ್ಯಾರವರು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

emedialine

Recent Posts

ವಿಕಲಚೇತರಿಗೆ ಅನುಕಂಪ ಬೇಡ ಮನುಷ್ಯರಂತೆ ಕಾಣಿ: ಡಾ.ಗವಿಸಿದ್ಧಪ್ಪ ಪಾಟೀಲ

ಬಸವಕಲ್ಯಾಣ: ವಿಕಲಚೇತನರು ತಮ್ಮ ಅಂಗವಿಕಲತೆ ಬಗ್ಗೆ ಅಗೌರವ ತಾಳಲಾರದೇ,ಅನುಕಂಪ ತೋರಿಸದೇ ಸ್ವ ಪ್ರತಿಭೆ ಹೊಂದಿದ ಅವರಿಗೆ ಮೂಲಭೂತ ಸೌಲಭ್ಯ ಗಳನ್ನು…

9 hours ago

ಸತ್ಯ ಸಂಶೋಧಕ ಡಾ. ಎಂ.ಎಂ. ಕಲಬುರ್ಗಿ

ಕಲಬುರಗಿ: ಸ್ಥಾಪಿತ ಸಿದ್ಧಾಂತ ಹೊಡೆದು ಹಾಕಿ ಅವೈದಿಕ ವಚನ ಸಾಹಿತ್ಯವನ್ನು ಜನಮಾನಸಕ್ಕೆ ಮುಟ್ಟಿಸಿದ ಡಾ.‌ಎಂ.ಎಂ.‌ಕಲಬುರ್ಗಿ ಯವರು ಸತ್ಯದ ಸಂಶೋಧಕರಾಗಿದ್ದರು ಎಂದು…

10 hours ago

ಮಕ್ಕಳೊಂದಿಗೆ ಹುಟ್ಟ ಹುಬ್ಬ ಆಚರಿಸಿಕೊಂಡ ಡಿ.ಸಿ. ಬಿ.ಫೌಜಿಯಾ ತರನ್ನುಮ್

ಕಲಬುರಗಿ: ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಗುರುವಾರ ಸಂಜೆ ತಮ್ಮ ಹುಟ್ಟು ಹಬ್ಬವನ್ನು ಕಲಬುರಗಿ ನಗರದ ಆಳಂದ ನಾಕಾ ರಸ್ತೆಯಲ್ಲಿರುವ…

11 hours ago

ಚಿಂಚೋಳಿ ಗ್ರಾಮ ಅಡಳಿತಾಧಿಕಾರಿಗೆ ಡಿ.ಸಿ. ಪ್ರಶಂಸನಾ ಪತ್ರ; ಪಹಣಿಗೆ ಆಧಾರ್ ಜೋಡಣೆಯಲ್ಲಿ ಸಾಧನೆ

ಕಲಬುರಗಿ; ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳಾದ ಪಹಣಿಗೆ ಆಧಾರ್ ಜೋಡಣೆ ಮತ್ತು ಸರ್ಕಾರಿ ಜಮೀನುಗಳ ಸಂರಕ್ಷಣೆಯ ಲ್ಯಾಂಡ್ ಬೀಟ್ ಅಪ್ಲಿಕೇಶನ್ ನಲ್ಲಿ…

11 hours ago

ಉಚಿತ ಆರೋಗ್ಯ ತಪಾಸಣೆ| ರಾಜಾ ಕೃಷ್ಣಪ್ಪ ನಾಯಕ ಚಾಲನೆ

ಸುರಪುರ: ಹಿಂದಿನ ಕಾಲದಲ್ಲಿ ಅನೇಕ ಜನ ರಾಜರು ಸ್ವತಃ ತಾವೇ ಪಾರಂಪರಿಕ ವೈದ್ಯರಾಗಿದ್ದು ಬೇಟೆಗೆ ಹೋದ ಸಂದರ್ಭದಲ್ಲಿ ತಾವೇ ಮದ್ದು…

11 hours ago

ಲೋಕಾಯುಕ್ತ ಪೊಲೀಸ್ ಸಾರ್ವಜನಿಕರ ಕುಂದು ಕೊರತೆ ಅರ್ಜಿ ಸ್ವೀಕಾರ ಸಭೆ

ಸುರಪುರ: ಸಾರ್ವಜನಿಕರು ತಮ್ಮ ಕೆಸಲ ಕಾರ್ಯಗಳಿಗಾಗಿ ಕಚೇರಿಗೆ ಬಂದಾಗ ವಿಳಂಬ ಮಾಡದೆ ನ್ಯಾಯಯುತವಾದ ಅರ್ಜಿಗಳ ಕೆಲಸ ಮಾಡಿಕೊಡುವಂತೆ ಕರ್ನಾಟಕ ಲೋಕಾಯುಕ್ತ…

11 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420