ರಾಜ್ಯದಲ್ಲಿ ನಮ್ಮದೇ ಪಕ್ಷದ ಸರ್ಕಾರವಿರುವುದರಿಂದ ಅಭಿವೃದ್ಧಿ ಕಾಮಗಾರಿಗಳು ನಿಗದಿಯಂತೆ ನಡೆಯುತ್ತಿವೆ ಆದರೂ ತಾವು ಹೆಚ್ಚಿನ ಅನುದಾನದ ನಿರೀಕ್ಷೆಯಲ್ಲಿದ್ದೆವೆ ಎಂದು ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರ ಹೇಳಿದರು.
ಮಂಗಳವಾರ ಆಳಂದ ತಾಲೂಕಿನ ಗಡಿಗ್ರಾಮ ಕಾಮನಳ್ಳಿಯಲ್ಲಿ ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ ಮಂಜೂರಾದ ರೂ. ೫೦ ಲಕ್ಷ.ಗಳ ಕಾಮನಹಳ್ಳಿ- ಎಂ ಸಲಗರ್ ರಸ್ತೆ ಸುಧಾರಣೆ ಕಾಮಗಾರಿಗೆ ಗುದ್ದಲಿ ಪೂಜೆ ನೇರವೇರಿಸಿ ಮಾತನಾಡಿದರು.
ಗ್ರಾಮೀಣ ಭಾಗದಲ್ಲಿ ಸಂಪರ್ಕ ರಸ್ತೆಗಳು ಸುಧಾರಿಸುವುದರಿಂದ ನೆರೆಯ ರಾಜ್ಯದವರ ಜೊತೆ ಸಂಬಂಧಗಳು ವೃದ್ದಿಸುತ್ತವೆ ಇದರಿಂದ ಎರಡು ರಾಜ್ಯಗಳ ಮಧ್ಯೆ ಸುಮಧುರ ಸಂಬಂಧ ಏರ್ಪಡುತ್ತದೆ ಈ ನಿಟ್ಟಿನಲ್ಲಿ ಗಡಿಗ್ರಾಮಗಳ ಜನತೆ ಅನೋನ್ಯತೆಯಿಂದ ಇರಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಮುಖಂಡ ಮಲ್ಲಣ್ಣ ನಾಗೂರೆ, ಸುಭಾಷ್ ಪಾಟೀಲ, ಮಲ್ಲಿಕಾರ್ಜುನ ಪಾಟೀಲ, ನವಾಜ ಜಮಾದಾರ, ಕಲ್ಪಪ್ಪ ಜೆಟ್ಟೆಪ್ಪಗೋಳ, ಮಹಾದೇವ ಕುಮಟಗಿ, ಅಜೀತ ಕುಲಕರ್ಣಿ, ಗುತ್ತಿಗೆದಾರ ಕಲ್ಯಾಣಿ ಧನ್ನಾಗೋಳ, ಅಧಿಕಾರಿ ಚಂದ್ರಕಾಂತ ಮಲ್ಕೆ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…