ಬಿಸಿ ಬಿಸಿ ಸುದ್ದಿ

ಅನ್ನಕ್ಕಿಂತ ಅಧ್ಯಾತ್ಮಿಕ ಕೊರತೆಯಿಂದ ಬದುಕು ಅಶಾಂತಿಯುತವಾಗಿದೆ: ಡಾ. ನಾಗೇಂದ್ರ ಮಸೂತಿ

ಕಲಬುರಗಿ: ನಗರದ ಭವಾನಿ ನಗರದಲ್ಲಿರುವ ಬಬಲಾದ ಶ್ರೀಮಠದಲ್ಲಿ ನಡೆದ ಶಿವಾನುಭವಗೋಷ್ಠಿಯ ೯೦ನೇ ಮಾಲಿಕೆಯಲ್ಲಿ ಮಾತನಾಡುತ್ತಾ ಇಂದು ಸಂತ, ಶರಣರ ವಚನಗಳು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವುದರೊಂದಿಗೆ ಒಳ್ಳೆಯ ಸಮಾಜ ನಿರ್ಮಿಸೋಣ ಶರಣರು ಆಚಾರ ವಿಚಾರದಿಂದ ಪ್ರಚಾರ ಪಡೆದು ಮಹಾಮಾನವರಾಗಿದ್ದಾರೆ. ಇಂದಿನ ಮಕ್ಕಳಿಗೆ ಅವರನ್ನೆ ಆದರ್ಶ ವ್ಯಕ್ತಿಗಳೆಂದು ಹೇಳುವ ಮೂಲಕ ಉತ್ತಮ ಭವಿಷ್ಯ ರೂಪಿಸಬೇಕು. ಶರಣರು ಕಾಯಕವೇ ಕೈಲಾಸವೆಂದು ದುಡಿದು ಕಾಯಕದಲ್ಲಿ ದೇವರನ್ನು ಕಂಡವರು ಅಂತಹ ಮಹಾಪುರುಷರನ್ನು ನೆನೆಯುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ನುಡಿದರು. ಕಾರ್ಯಕ್ರಮದ ಸಾನಿಧ್ಯವನ್ನು ಅವರಾದ ಶ್ರೀಗಳಾದ ಷ.ಬ್ರ. ಮರುಳಸಿದ್ಧ ಶಿವಾಚಾರ್ಯರು ವಹಿಸಿದ್ದರು.

ಇದೇ ಸಂದರ್ಭದಲ್ಲಿ ಗಣೇಶ ಕೊ. ಆಪರೇಟಿವ್ ಬ್ಯಾಂಕಿನ ಅಧ್ಯಕ್ಷರಾದ ಶಾಂತಕುಮಾರ ಬಿ. ಬಿಲಗುಂದಿ, ಉಪಾಧ್ಯಕ್ಷರಾದ ಶ್ರೀಮತಿ ಸೋನಾಬಾಯಿ ಜೆ. ಕೋಣಿನ, ನಿರ್ದೇಶಕರಾದ ಜಗನ್ನಾಥ ಡಿ. ಅಣಕಲ, ಶ್ರೀಮತಿ ಬಿಂದು ಕೆ. ಶಹಾ, ವಿನಯಕುಮಾರ ಶಹಾ, ಶಿವರಾಜ ಬಿ. ಖುಬಾ, ರವೀಂದ್ರಕುಮಾರ ಸಿ. ಐನಾಪುರ, ರವಿಕುಮಾರ ಸರಸಂಬಿ ಇವರನ್ನು ಶ್ರೀಮಠದ ವತಿಯಿಂದ ಸನ್ಮಾನಿಸಲಾಯಿತು. ಸಂಗಮೇಶ ಹೂಗಾರ ಪ್ರಾರ್ಥಿಸಿದರು. ನ್ಯಾಯವಾದಿ ಹಣಮಂತರಾಯ ಎಸ್. ಅಟ್ಟೂರ ಸ್ವಾಗತಿಸಿದರು, ಶಿಕ್ಷಕರಾದ ದೇವಯ್ಯ ಗುತ್ತೇದಾರ ನಿರೂಸಿದರು, ಉಪನ್ಯಾಸಕ ಪ್ರಕಾಶ ರೋಳೆ ವಂದಿಸಿದರು.

ಕಾರ್ಯಕ್ರಮದಲ್ಲಿ ಜಗನ್ನಾಥ ಸಜ್ಜನಶೆಟ್ಟಿ, ಮಹಾಂತೇಶ ಪಾಟೀಲ, ಗುರುರಾಜ ಹೂಗಾರ, ಶಿವಕುಮಾರ ಗಣಜಲಖೇಡ, ಅಮರಾವತಿ ಹೂಗಾರ, ಕವಿತಾ ದೇಗಾಂವ, ಗುರುಲಿಂಗಪ್ಪ ಕಲಶೆಟ್ಟಿ, ಶಾಂತಕುಮಾರ ಧುತ್ತರಗಿ, ರಾಮಚಂದ್ರ ಪಾಂಚಾಳ, ವೀರಣ್ಣಾ ಸ್ವಾಧಿ, ಶಿವಲಿಂಗಪ್ಪಾ ಕನ್ನಡಗಿ ಸೇರಿದಂತೆ ಶ್ರೀ ಮಠದ ಅನೇಕ ಭಕ್ತರೂ ಭಾಗವಹಿಸಿದ್ದರು.

emedialine

Recent Posts

ನ್ಯಾಯವಾದಿ ವಿನೋದ ಕುಮಾರ ಎಸ್. ಜೇ. ನಾಮಪತ್ರ ಸಲ್ಲಿಕೆ

ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…

6 hours ago

13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…

7 hours ago

ಕಾರ್ಮಿಕರ ಸಚಿವರ ಕಲಬುರಗಿ ಪ್ರವಾಸ ರದ್ದು

ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…

7 hours ago

ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಾಶಿ ಮಾದರಿಯಲ್ಲಿ ದತ್ತನ‌ ಕ್ಷೇತ್ರ ಅಭಿವೃದ್ಧಿ

ಕರ್ನಾಟಕ‌ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…

7 hours ago

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

8 hours ago

ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ತಿದ್ದು ಪಡಿಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…

8 hours ago