ಕಲಬುರಗಿ: ಇಲ್ಲಿನ ದಕ್ಷಿಣ ಮತಕ್ಷೇತ್ರದ 20ನೇ ವಾರ್ಡನಲ್ಲಿ ಮಿಸಬಾನಗರ ಮತ್ತು ಬಿದ್ದಾ ಕಾಲೋನಿಯಲ್ಲಿ ನೀರಿನ ವ್ಯವಸ್ಥೆಗಾಗಿ ಬೋರವೆಲ್ ಹಾಗೂ ಸಿಸಿ ರಸ್ತೆಗಳ ಅಭಿವೃದ್ಧಿ ಕಾಮಗಾರಿಕೆ ಪಾಲಿಕೆಗೆ ಶಿಫಾರಸ್ಸಿಗಾಗಿ ಮಾಜಿ ಸಂಸದ, ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ದಕ್ಷಿಣ ಬ್ಲಾಕ್ ಕಾಂಗ್ರಸ್ ಸಮಿತಿಯ ಕಾರ್ಯಕರ್ತರು ಮನವಿ ಸಲ್ಲಿಸಿದರು.
ಇಂದು ಅವರ ನಿವಾಸದಲ್ಲಿ ಭೇಟಿ ನೀಡಿ ಬಡಾವಣೆಯ ನೀರು ರಸ್ತೆಗಳ ಸಮಸ್ಯೆ ಬಗ್ಗೆ ಮಹಾನಗರ ಪಾಲಿಕೆ
ಆಯುಕ್ತರಗೆ ಮನವಿ ಪತ್ರದೊಂದಿಗೆ ಭೇಟಿಯಾಗಿ ತಿಳಿಸಿದರು ಯಾವುದೇ ರೀತಿ ಕ್ರಮ ಕೈಗೊಂಡಿಲ್ಲ ಎಂದು ವಿವರಿಸಿದರು.
ಪಾಲಿಕೆ ಆಯುಕ್ತರಿಗೆ ಬಡಾವಣೆಯ ಮೂಲಭೂತ ಸೌಲಭ್ಯ ನೀರು ಮತ್ತು ವಿವಿಧ ರಸ್ತೆಗಳ ಸಿಸಿ ರಸ್ತೆಯ ಅಭಿವೃದ್ಧಿ ಕಾಮಗಾರಿಕೆಗೆ ಶಿಫಾರಸ್ಸು ಮಾಡಬೇಕೆಂದು ಬ್ಲಾಕ್ ಸಮಿತಿಯ ಸಾರಾಬಾನು ಅಬ್ದುಲ್ ವಾಹಿದ್ ಅವರು ಮನವಿ ಮಾಡಿದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…