ಶಹಬಾದ: ಯುವ ಧುರೀಣ ಸತೀಶ ಕಂಬಾನೋರ ಕೊಲೆ

0
3298

ಶಹಾಬಾದ: ಮಾಜಿ. ಸಚಿವ ಸಿ. ಗುರುನಾಥ ಅವರ ಸಹೋದರನ (ಅಣ್ಣ) ಮಗ ಸತೀಶ ಕಂಬಾನೋರ (೪೨) ಅವರು ದುಷ್ಕರ್ಮಿಗಳ ಹೊಡೆತಕ್ಕೆ ಸಿಕ್ಕು ಕೊಲೆಯಾದ ಘಟನೆ ಇಂದು ಬೆಳಗ್ಗೆ ನಡೆದಿದೆ.

ಶಂಕರವಾಡಿ ರಘೋಜಿ ಫ್ಯಾಕ್ಟರಿ ಬಳಿ ಶವ ಕಂಡು ಬಂದಿದ್ದು, ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ.

Contact Your\'s Advertisement; 9902492681

ಈಗ್ಗೆ ಕೆಲವು ದಿನಗಳ ಹಿಂದೆ ಇವರ ಕಿರಿಯ ಸಹೋದರ ಶಹಾಬಾದ ನಗರ ಸಭೆಯ ಮಾಜಿ ಅಧ್ಯಕ್ಷ ಗಿರೀಶ ಕಂಬಾನೋರ ಅವರ ಮೇಲೆಯೋ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದರು.

ಕೊಲೆಗೆ ಹಳೆಯ ದ್ವೇಷವೇ ಕಾರಣ ಎಂದು ಹೇಳಲಾಗುತ್ತಿದೆ. ಈ ಕುರಿತು ಶಹಬಾದ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here