ಕಲಬುರಗಿ: ನಗರದ ಜಿಲ್ಲಾ ವಿಜ್ಙಾನ ಕೇಂದ್ರ ಸಭಾಂಗಣದಲ್ಲಿ ಸ್ಟೆನ್ಸಿಲ್ ಕನ್ಸಲ್ಟಿಂಗ್ ಹಾಗೂ ಸ್ರವಸ್ತಿ ಟ್ರಸ್ಟ್, ಸಹಯೋಗದೊಂದಿಗೆ ವಿದೇಶದಲ್ಲಿ ಉನ್ನತ ವ್ಯಾಸಾಂಗ ಮಾಡಬಯಸುವ ವಿದ್ಯಾರ್ಥಿಗಳಿಗಾಗಿ “ಆಸ್ಪೈರ್” ವಿಶೇಷ ಕಾರ್ಯಾಗಾರಕ್ಕೆ ಶಾ ಗ್ರೂಪ್ಸ್ನ ವ್ಯವಸ್ತಾಪಕ ನಿರ್ದೇಶಕ ಆನಂದ ಶಾ ಉದ್ಘಾಟಿಸಿದರು. ಕೆ.ಎನ್.ಬ್ರಿಡಜ್ ಶಾಲೆಯ ಅಧ್ಯಕ್ಷ ನೌಶಾದ್ ಇರಾನಿ, ಸ್ರವಸ್ತಿ ಟ್ರಸ್ಟ್ ಅಧ್ಯಕ್ಷ ಡಾ.ಕಿರಣ್ ದೇಶಮುಖ, ಟ್ರಸ್ಟ್ ಸದಸ್ಯರಾದ ಮಜರ್ ಆಲ್ಂ ಖಾನ್, ಪ್ರವೀಣ ಪಾಟೀಲ್ ಹರವಾಳ, ಫಾರುಕ್ ಹುಸೇನ್, ರಾಜೀವ್ ಜಾನೆ, ಸಿದ್ಧಾರ್ಥ ಕೋರವಾರ ಇದ್ದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…