ಕಲಬುರಗಿ: ಸೇಡಂ ತಾಲ್ಲೂಕಿನ ರಂಜೋಳ ಗ್ರಾಮದ 11ವರ್ಷದ ಬಾಲಕಿಯೋರ್ವಳು ವಿಷಪೂರಿತ ಹುಳು ಕಚ್ಚಿ ಮೃತಪಟ್ಟಿರುವ ಘಟನೆ ನಡೆದಿದೆ.
ಐಶ್ವರ್ಯ ಮಲ್ಲಪ್ಪ ಸಾವನ್ನಪ್ಪಿವ ಬಾಲಕಿ, ಶನಿವಾರದಂದು ಹುಳು ಕಚ್ಚಿದ್ದು, ಅಂದೇ ಸೇಡಂ ಆಸ್ಪತ್ರೆಯಲ್ಲಿ ದಾಖಲಿಸಿ ನಂತರ ಕಲಬುರಗಿ ಆಸ್ಪತ್ರೆಗೆ ಕಳುಹಿಸಿದ್ದು, ನಿನ್ನೆ ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ತಿಳಿದುಬಂದಿದೆ.
ಸೇಡಂ ಆಸ್ಪತ್ರೆಯ ಸಿಬ್ಬಂದಿ ನಿರ್ಲಕ್ಷ್ಯದಿಂದ ತಮ್ಮ ಮಗಳು ಸಾವನ್ನಪ್ಪಿದ್ದಾಳೆಂದು ಪಾಲಕರು ಮತ್ತು ಸ್ಥಳೀಯರು ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದರು.
ಆಸ್ಪತ್ರೆಯಲ್ಲಿ ಸೂಕ್ತ ಸ್ಪಂದನೆ ಸಿಗಲಿಲ್ಲ. ಹೆಚ್ಚಿನ ಚಿಕಿತ್ಸೆಗೆ ಕರೆದೊಯ್ಯಲು ಆ್ಯಂಬುಲೆನ್ಸ್ ಇದ್ದರೂ ಕಳಿಸಲಿಲ್ಲ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿ, ಬಾಲಕಿಯ ಸಾವಿಗೆ ಕಾರಣರಾದ ವೈದ್ಯೆಯನ್ನು ಅಮಾನತು ಮಾಡುವಂತೆ ಆಗ್ರಹಿಸಿದ್ದಾರೆ.
ಸ್ಥಳಕ್ಕೆ ಪಿಎಸ್ಐ ಸುಶೀಲ್ ಕುಮಾರ್ ಸಂಧಾನಕ್ಕೆ ಯತ್ನಿಸಿದರು ಮಣಿಯದೆ ಪೋಷಕರು, ಆಸ್ಪತ್ರೆ ಮುಂಭಾಗದಲ್ಲಿ ಧರಣಿ ನಡೆಸಿರೆ ಎಂದು ತಿಳಿದುಬಂದಿದೆ.
ಕಲಬುರಗಿ: ವೈದ್ಯರ ನಿರ್ಲಕ್ಷ್ಯ ಮತ್ತು ಚಿಕಿತ್ಸೆಯಲ್ಲಿ ಏರುಪೇರು ಸಂಭವಿಸಿ ವಕ್ತಿ ಮೃತಪಟ್ಟಿದ್ದಾರೆಂದು ಆರೋಪಿಸಿ ಧೀಡಿರನೇ ಯುನೈಟೆಡ್ ಆಸ್ಪತ್ರೆ ವಿರುದ್ಧ ಕುಟುಂಬಸ್ಥರು…
ಕಲಬುರಗಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಮತ್ತು ಕಲ್ಯಾಣ ಕರ್ನಾಟಕ ರಸ್ತೆ…
ಬೀದರ್: ಮಾಧ್ಯಮ ಮತ್ತು ಸಾಮಾಜಿಕ ಸಂಘಟನೆ ಕ್ಷೇತ್ರದಲ್ಲಿ ದೀರ್ಘ ಸೇವೆಯನ್ನು ಗುರ್ತಿಸಿ ತಿಪಟೂರು ಕೃಷ್ಣ ಅವರಿಗೆ " ಕಾಯಕ ರತ್ನ…
ಕಲಬುರಗಿ: ಕೃಷಿ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳು ಹಾಗೂ ನಾಡಿನ ಶ್ರೇಷ್ಠ ಕೃಷಿ ವಿಜ್ಞಾನಿಗಳಾಗಿದ್ದ ಡಾ.ಎಸ್.ಎ.ಪಾಟೀಲ್ ಬಿರಾಳ (80) ಅವರು ನಿಧನರಾಗಿದ್ದಾರೆ.…
ಬೆಂಗಳೂರು: ಯುವಜನತೆ ನದಿಮೂಲಗಳು ಹಾಗೂ ಪರಿಸರ ಸಂರಕ್ಷಣೆಯ ಅಭಿಯಾನಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ಸಾಮಾಜಿಕ ಜವಾಬ್ದಾರಿಯನ್ನು ವಿದ್ಯಾರ್ಥಿ ದೆಸೆಯಲ್ಲಿಯೇ ಮೈಗೂಡಿಸಿಕೊಳ್ಳಬೇಕೆಂದು…
ಕಲಬುರಗಿ: ಜಿಲ್ಲಾ ಗಾಣಿಗ ನೌಕರರ ಕಲ್ಯಾಣ ಸಂಘದ ಸದಸ್ಯರ ಸಭೆ ಜು.17ರಂದು ಬೆಳಗ್ಗೆ 10.30ಕ್ಕೆ ಕನ್ನಡ ಭವನದಲ್ಲಿ ನಡೆಯಲಿದ್ದು, ಸಂಘದ…