ಬಜೆಟ್ ನಲ್ಲಿ ಕಲ್ಯಾಣ ಕರ್ನಾಟಕಕ್ಕೆ ಕಡೆಗಣನೆ ಶಾಸಕ ಖರ್ಗೆ ಅಕ್ರೋಶ

0
69

ಕಲಬುರಗಿ: ರಾಜ್ಯ ಸರಕಾರ ಈ ಸಲದ ಬಜೆಟ್ ನಲ್ಲಿ ಕಲ್ಯಾಣ ಕರ್ನಾಟಕ ಭಾಗವನ್ನು ಕಡೆಗಣಿಸಿದೆ ಎಂದು ಶಾಸಕರಾದ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ‌ ಕುರಿತು ಟ್ವೀಟ್ ಮಾಡಿರುವ ಅವರು, ಈ ಮೊದಲು 371 (J) ತಿರಸ್ಕರಿಸುವ ಮೂಲಕ ಅನ್ಯಾಯವೆಸಲಾಗಿತ್ತು. ಮತ್ತೆ ಈಗ ಬಜೆಟ್ ನಲ್ಲಿಯೂ ಕಕ ಭಾಗಕ್ಕೆ ಅನ್ಯಾಯ ಮಾಡಲಾಗಿದೆ. ಕೇವಲ ಹೆಸರು‌ ಬದಲಾವಣೆಯಿಂದ ನಮ್ಮ ಭಾಗದ ಭವಿಷ್ಯ ಬದಲಾಗದು  ಎಂದು ಟೀಕಿಸಿದ್ದಾರೆ.

Contact Your\'s Advertisement; 9902492681

ಕಾಂಗ್ರೆಸ್ ಸರಕಾರದಿಂದ ಅನ್ಯಾಯವಾಗಿದೆ ಎಂದು ರಾಜೀನಾಮೆ ನೀಡಿದ ರಾಜಕಾರಣಿಗಳು ಈಗ ಎಲ್ಲಿದ್ದಾರೆ ಎಂದು ಸಮಾಜಿಕ ಜಾಲಾತಾಣದಲ್ಲಿ ಕುಟುಕಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here