ರಾಯಚೂರು: ಇಂದು ಯಡಿಯೂರಪ್ಪದ ಬಿಜೆಪಿ ಸರಕಾರದ ಬಜೆಟ್ ಕುರಿತು ಹೈದ್ರಾಬಾದ್ ಕರ್ನಾಟಕ ವಿದ್ಯಾರ್ಥಿ ಒಕ್ಕೂಟ ಸಂಘಟನೆ ಸಂಸ್ಥಾಪಕ ರಾಜ್ಯಾಧ್ಯಕ್ಷ, ನ್ಯಾಯವಾದಿ ಎಂ. ಮಲ್ಲೇಶ ಮಾಚನೂರು ಶಿಕ್ಷಣ ಕ್ಷೇತ್ರದಲ್ಲಿ ಬಿಡಿಗಾಸು ನೀಡದ ಬಜೆಟ್ ನಲ್ಲಿ ವಿದ್ಯಾರ್ಥಿ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಬಿಜೆಪಿಗೆ ಒಲವು ಇಲ್ಲದರಿರುವುದು ಬಗ್ಗೆ ಖಂಡಿಸಿ ಪ್ರತಿಕ್ರಿಯೆ ನೀಡಿದ್ದಾರೆ.
ಭಿಕ್ಷುಕರನ್ನು ಸೃಷ್ಟಿಸಬಲ್ಲ ದೇವಸ್ಥಾನಕ್ಕೆ ಸಾವಿರಾರು ಕೋಟಿ ನೀಡೋ ಯಡ್ಡಿ ಈ ದೇಶದ ಹಿರಿಮೆ ಮತ್ತು ಘನತೆ ಹೆಚ್ಚಿಸುವುದರ ಜೊತೆಗೆ ಭವ್ಯ ಭಾರತದ ನಿರ್ಮಾಣಕ್ಕೆ ಸನ್ನದ್ಧರಾಗುವ ವಿದ್ಯಾರ್ಥಿಗಳಿಗೆ ಬಿಡಿಗಾಸು ಬಿಚ್ಚದ ಸರಕಾರದ ವಿರುದ್ಧ ಆಕ್ರೋಶ್ ವ್ಯಕ್ತಪಡಿಸಿದ್ದಾರೆ.
ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…
ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…
ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…
ಕರ್ನಾಟಕ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…
ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…