ರೈತಪರ,ಅಭಿವೃದ್ಧಿಪರ ಬಜೆಟ್: ಅಂಬಾರಾಯ ಅಷ್ಟಗಿ ಸ್ವಾಗತ

0
126

ಕಲಬುರಗಿ: ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯುರಪ್ಪನವರು ಮಂಡಿಸಿದ ಬಜೆಟ್ ರೈತಪರ ಜನಪರ ಹಾಗೂ ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾದ ಜನಸ್ನೇಹಿ ಬಜೆಟ್ ಅನ್ನು, ಜಿ.ಪಂ ಮಾಜಿ ಅಧ್ಯಕ್ಷ ಹಾಗೂ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಅಂಬಾರಾಯ ಅಷ್ಟಗಿ ಸ್ವಾಗತಿಸಿದ್ದಾರೆ.

ಕೃಷಿ,ಜನಪರ,ಬಡವರ ಪರವಾದ ಮಾದರಿ ಬಜೆಟ್ ಆಗಿದೆ ಎಂದಿದ್ದಾರೆ. ಕಲ್ಯಾಣ ಕರ್ನಾಟಕದ ಪ್ರದೇಶ ಅಭಿವೃದ್ಧಿ ಮಂಡಳಿಗೆ 1500 ಕೋಟಿ ಹಾಗೂ ಕಲ್ಯಾಣ ಕರ್ನಾಟಕದ ಮಾನವ ಸಂಪನ್ಮೂಲ ಅಭಿವೃದ್ಧಿ ಹಾಗೂ ಸಾಂಸ್ಕೃತಿಕ ಸಂಘಕ್ಕೆ 500 ಕೋಟಿ ಮತ್ತು ಅನುಭವ ಮಂಟಪ ಅಭಿವೃದ್ಧಿಗೆ 500 ಕೋಟಿ ರೂ ನೀಡಿರುವುದು ಸ್ವಾಗತಾರ್ಹ ಎಂದು ಅಂಬಾರಾಯ ಅಷ್ಟಗಿ ಹೇಳಿದ್ದಾರೆ

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here