ಕಲಬುರಗಿ: ಬಸವೇಶ್ವರ ಆಸ್ಪತ್ರೆಯ ನೇತ್ರ ಚಿಕಿತ್ಸಾ ವಿಭಾಗ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ಅಲ್ಲಮಪ್ರಭು ಪಾಟೀಲ್ ಅವರ ಸಹಯೋಗದಲ್ಲಿ ಈಚೆಗೆ ಪಾಣೆಗಾಂವ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಉಚಿತ ನೇತ್ರ ತಪಾಸಣಾ ಶಿಬಿರದಲ್ಲಿ ೨೭೧ ಜನರ ನೇತ್ರ ತಪಾಸಣೆ ನಡೆಸಿ ಅದರಲ್ಲಿ ೩೮ ಜನರಿಗೆ ಬಸವೇಶ್ವರ ಆಸ್ಪತ್ರೆಯಲ್ಲಿ ಉಚಿತ ನೇತ್ರ ಶಸ್ತ್ರ ಚಿಕಿತ್ಸೆ ಮಾಡಲಾಯಿತು.
ಅಲ್ಲಮಪ್ರಭು ಪಾಟೀಲ್, ಎಂ.ಆರ್.ಮೇಡಿಕಲ್ ಕಾಲೇಜಿನ ಡೀನ ಡಾ.ಉಮೇಶಚಂದ್ರ ಡಿ.ಜಿ, ಖ್ಯಾತ ನೇತ್ರ ತಜ್ಞರಾದ ಡಾ. ವಿಶ್ವನಾಥ ರೆಡ್ಡಿ, ಡಾ.ಎಂ.ಆರ್.ಪೂಜಾರಿ, ಡಾ. ರಾಜೇಶ್ವರಿ ರೆಡ್ಡಿ, ಡಾ. ಕವಿತಾ ಸಲಗರ, ಡಾ. ಮಂಜುಳಾ ಮಂಗಣೆ, ಡಾ. ಪ್ರಜ್ವಲಿ ರೆಡ್ಡಿ, ಡಾ. ಸುಮಿತ ದೇಶಪಾಂಡೆ, ಡಾ. ಜ್ಞಾನಜ್ಯೋತಿ ಬಡಾ, ಡಾ. ವಿರೇಶ ಕೋರವಾರ, ಡಾ. ಅಂಬಿಕಾ ಪಾಟೀಲ್, ಡಾ. ವಿನೀತ ಬಿ. ಭೀಮಶೆಟ್ಟಿ, ಡಾ. ಕಿರಣ ದೇಶಮುಖ, ಮುಖಂಡರಾದ ಲಿಂಗರಾಜ ಕಣ್ಣಿ, ಸುಭಾಶ್ಚಂದ್ರ ಡೆಂಕಿ, ನಾಗಣ್ಣ ಶೇರಿಕರ, ರಾಜು ಮಾಳಗಿ, ಮಂಜುನಾಥ ಬಿರಾದಾರ, ನಾಗೇಶ ಮುಚಕೋಡ, ಪ್ರಕಾಶ ಕೋರನಳ್ಳಿ ಇದ್ದರು.
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…
ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…
ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…
ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…