ಕಲಬುರಗಿ: ಕಲ್ಯಾಣ ಕರ್ನಾಟಕದ ನಡೆದಾಡುವ ದೇವರೆಂದೆ ಪ್ರಸಿದ್ಧರಾಗಿದ್ದ, ಯಾನಾಗುಂದಿಯಲ್ಲಿ ನೆಲೆಸಿ ಕೋಟ್ಯಾಂತರ ಭಕ್ತರ ಪಾಲಿಗೆ ದೈವ ಸ್ವರೂಪಿಯಾಗಿದ್ದ ಮಾತೆ ಮಾಣಿಕೇಶ್ವರಿ ಅಮ್ಮನವರು ಲಿಂಗೈಕ್ಯರಾದ ಸುದ್ದಿ ಕೇಳಿ ಮನಸ್ಸಿಗೆ ತುಂಬಾ ದುಃಖವಾಗಿದೆ ಎಂದು ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಅಂಬಾರಾಯ ಅಷ್ಠಗಿಯವರು ಕಂಬನಿ ಮಿಡಿದಿದ್ದಾರೆ.
“ದಯವಿರಬೇಕು ಸಕಲ ಪ್ರಾಣಿಗಳಲ್ಲಿ” ಎಂಬ ಬಸವಣ್ಣನವರ ತತ್ವವನ್ನು ಇಂದಿನ ಪೀಳಿಗೆಯವರಿಗೂ ಭೋದಿಸಿ, ಅದೇ ಮಾರ್ಗದಲ್ಲಿ ತಮ್ಮ ಇಡೀ ಜೀವನವನ್ನು ಸಾಗಿಸಿದ್ದರು. “ನುಡಿದಂತೆ ನಡೆ ಈ ಜನ್ಮ ಒಂದೇ ಕಡೆ” ಎಂಬ ತಮ್ಮ ಅಮೃತ ವಾಣಿಯಿಂದ ಭಕ್ತವೃಂದವನ್ನು ಸನ್ಮಾರ್ಗದೆಡೆಗೆ ನಡೆಸಿದ್ದರು.
ಜನರನ್ನು ಮದ್ಯಪಾನ ಹಾಗೂ ಇನ್ನಿತರ ದುಶ್ಚಟಗಳನ್ನು ಮೆಟ್ಚಿ ನಿಲ್ಲುವಂತೆ ಮಾಡಿ, ಅವರನ್ನು ಭಕ್ತಿಮಾರ್ಗದೆಡೆ ಕೊಂಡೊಯ್ಯಲು ಅವಿರತವಾಗಿ ಶ್ರಮಿಸಿದ್ದರು. ಆ ಭಗವಂತನಲ್ಲಿ ಅಮ್ಮನವರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಅವರ ಕೃಪಾಶಿರ್ವಾದ ಸದಾಕಾಲ ಎಲ್ಲರ ಮೇಲಿರಲೇಂದು ಅಂಬಾರಾಯ ಅಷ್ಠಗಿ ಆ ಭಗವಂತನಲ್ಲಿ ಪ್ರಾರ್ಥಿಸಿದ್ದಾರೆ.
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…
ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…
ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…
ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…