ಕಲಬುರಗಿ: ಪೂಜ್ಯ ಮಾತೆ ಮಾಣಕೇಶ್ವರಿ ತಾಯಿಯ ಅಭಿಮಾನಿ ಯುವ ಬಳಗದ ವತಿಯಿಂದ ನಿನ್ನೇ ರಾತ್ರಿ ನಗರದ ಸರದಾರ ವಲ್ಲಭ ಭಾಯಿ ಪಟೇಲ್ ವೃತ್ತದಲ್ಲಿ ನಡೆದಾಡುವ ದೇವರಾದ ಪೂಜ್ಯ ಮಾತೆ ಮಾಣಿಕೇಶ್ವರಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ನಮನಗಳು ಸಲ್ಲಿಸಲಾಯಿತು
ಹೋರಾಟಗಾರರದ ಲಕ್ಷ್ಮಣ ದಸ್ತಿಯವರು ಪೂಜ್ಯ ತಪಸ್ವಿ ಮಾತೆ ಮಾಣಕೇಶ್ವರಿ ಕುರಿತು ಮಾತ್ನಾಡಿದರು. ಈ ಸಂದರ್ಭದಲ್ಲಿ ಬಳಗದ ಮುಖಂಡರಾದ ಗಿರೀಶ್ ಚಕ್ರ ಮತ್ತು ಮಿತ್ರ ಮಂಡಳಿ ಸಿದ್ದು ಹಿರೇಮಠ, ಆನಂದ ಚವ್ಹಾಣ, ಸಚಿನ ನಾಸಿ, ಪ್ರಕಾಶ ಪಾಟೀಲ, ಗುರುರಾಜ ಭಂಡಾರಿ, ಸಂತೋಷ ಭೈರಾಮಡಗಿ, ದಿವ್ಯಾ ಹಾಗರಗಿ ಭಾಗೇಶ ಫರತಾಬಾದ ಙ್ಞನಮಿತ್ರಾ ಮುಂತಾದವರು ಭಾಗವಹಿಸಿ ಶ್ರದ್ಧಾಂಜಲಿ ಸಲ್ಲಿಸಿದರು.
ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಎಲೇಕ್ಷನ್ ಬಂದಾಗ ಗಿಮಿಕ್ ಮಾಡಿ ಮತ ಪಡೆದುಕೊಳ್ಳುವುದು ಮಾತ್ರ…
ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…
ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…
ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್ನ ದಾಸ್ನಾ…
ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…
ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…