ವೀರಶೈವ ಲಿಂಗಾಯತ ಅಭೀವೃಧ್ಧಿ ನಿಗಮಕ್ಕಾಗಿ ಮುಖ್ಯಮಂತ್ರಿಗೆ ಮನವಿ

ಸುರಪುರ: ರಾಜ್ಯದಲ್ಲಿಯ ಅಲ್ಪಸಂಖ್ಯಾತ ಸಮುದಾಯವಾಗಿರುವ ವೀರಶೈವ ಲಿಂಗಾಯತ ಸಮುದಾಯವು ನೂರಕ್ಕು ಹೆಚ್ಚು ಒಳಪಂಗಡಗಳನ್ನು ಹೊಂದಿದ್ದು ಎಲ್ಲಾ ಒಳ ಪಂಗಡಗಳಲ್ಲಿ ಕಡು ಬಡತನವನ್ನು ಹೆದರಿಸುತ್ತಿರುವ ಜನರಿದ್ದಾರೆ.ಈ ಎಲ್ಲಾ ಒಳ ಪಂಗಡಗಳ ಜನರ ಅಭಿವೃಧ್ಧಿಗಾಗಿ ಸರಕಾರ ವೀರಶೈವ ಲಿಂಗಾಯತ ಅಭಿವೃಧ್ಧಿ ನಿಗಮ ಸ್ಥಾಪಿಸುವಂತೆ ಮುಖಂಡ ವಿರೇಶ ನಿಷ್ಠಿ ದೇಶಮುಖ ಮಾತನಾಡಿದರು.

ನಗರದ ತಹಸೀಲ್ ಕಚೇರಿ ಮುಂದೆ ವೀರಶೈವ ಲಿಂಗಾಯತ ಯುವ ವೇದಿಕೆ ನೇತೃತ್ವದಲ್ಲಿ ಸಾಂಕೇತಿಕ ಪ್ರತಿಭಟನೆ ನಡೆಸಿ ಮಾತನಾಡಿ, ಮಹಾರಾಷ್ಟ್ರದಲ್ಲಿ ಅಲ್ಪಸಂಖ್ಯಾತತಾಗಿರುವ ಮರಾಠ ಸಮುದಾಯಕ್ಕೆ ಮೀಸಲಾತಿ ನೀಡಿರುವ ಅಲ್ಲಿಯ ಸರಕಾರ ಮರಾಠರ ಅಭೀವೃಧ್ಧಿಗೆ ಒತ್ತು ನೀಡಿದೆ. ಅದರಂತೆ ಕರ್ನಾಟಕದಲ್ಲಿ ಅಲ್ಪಸಂಖ್ಯಾತರಾಗಿರುವ ವೀರಶೈವ ಲಿಂಗಾಯತ ಸಮುದಾಯದ ಅಭಿವೃಧ್ಧಿಗಾಗಿ ನಿಗಮ ಸ್ಥಾಪಿಸುವುದು ಅವಶ್ಯವಾಗಿದೆ ಎಂದರು.

ಮತ್ತೋರ್ವ ಮುಖಂಡ ಸೋಮಶೇಖರ ಶಾಬಾದಿ ಮಾತನಾಡಿ,ವೀರಶೈವ ಲಿಂಗಾಯತ ಸಮುದಾಯದ ಅನೇಕ ಕುಟುಂಬಗಳ ಯುವಕರಿಗೆ ಉದ್ಯೋಗವಿಲ್ಲ,ಕುಟುಂಬ ನಿರ್ವಹಣೆಗೆ ಆರ್ಥಿಕ ತೊಂದರೆಯಿದೆ,ಬಡ ಕುಟುಂಬದ ಮಕ್ಕಳಿಗೆ ಸರಿಯಾದ ಶಿಕ್ಷಣವು ದೊರೆಯುತ್ತಿಲ್ಲ.ಈ ಎಲ್ಲಾ ಸಮಸ್ಯೆಗಳನ್ನು ಹೆದರಿಸುತ್ತಿರುವ ವೀರಶೈವ ಲಿಂಗಾಯತ ಸಮುದಾಯದ ಸಮಗ್ರ ಅಭೀವೃಧ್ಧಿಗೆ ಸರಕಾರ ಆದ್ಯತೆ ನೀಡುವ ದೃಷ್ಟಿಯಿಂದ ಅಭೀವೃಧ್ಧಿ ನಿಗಮ ಸ್ಥಾಪಿಸಬೇಕೆಂದು ಒತ್ತಾಯಿಸಿದರು.

ಯುವ ವೇದಿಕೆ ತಾಲೂಕು ಅಧ್ಯಕ್ಷ ತಾಲೂಕು ಅಧ್ಯಕ್ಷ ಚಂದ್ರಶೇಖರ ಡೊಣೂರ ಮಾತನಾಡಿ,ಹಿಂದಿನಿಂದಲು ಬಂದ ಎಲ್ಲಾ ಸರಕಾರಗಳು ವೀರಶೈವ ಲಿಂಗಾಯತ ಸಮುದಾಯವನ್ನು ಕಡೆಗಣಿಸುತ್ತಿವೆ.ಇದರಿಂದಾಗಿ ದೇಶದಲ್ಲಿಯ ವೀರಶೈವ ಲಿಂಗಾಯತ ಸಮುದಾಯದ ಜನರು ಅಭಿವೃಧ್ಧಿ ದೃಷ್ಠಿಯಿಂದ ವಿವಿಧ ರೀತಿಯಲ್ಲಿ ಹೋರಾಟಗಳನ್ನು ನಡೆಸಲಾಗಿದೆ. ಅದರಂತೆ ರಾಜ್ಯದಲ್ಲಿಯ ಅಲ್ಪಸಂಖ್ಯಾತ ಸಮುದಾಯವಾದ ವೀರಶೈವ ಲಿಂಗಾಯತ ಸಮುದಾಯದ ಅಭೀವೃಧ್ಧಿಗಾಗಿ ಶೀಘ್ರದಲ್ಲಿ ಅಭಿವೃಧ್ಧಿ ನಿಗಮ ರಚಿಸುವಂತೆ ಆಗ್ರಹಸಿ,ನಂತರ ಮುಖ್ಯ ಮಂತ್ರಿಗಳಿಗೆ ಬರೆದ ಮನವಿಯನ್ನು ಗ್ರೇಡ-೨ ತಹಸೀಲ್ದಾರ ಸೂಫಿಯಾ ಸುಲ್ತಾನರ ಮೂಲಕ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಂಜುನಾಥ ಗುಳಗಿ,ಶಂಕರಗೌಡ ಮುನಮುಟಗಿ,ಶಿವರಾಜ ಕಲಜಕೇರಿ,ವಿರೇಶ ಪಂಚಾಂಗಮಠ,ಜಗದೀಶ ಪಾಟೀಲ,ಶರಣಯ್ಯ ಸ್ವಾಮಿ,ಮಲಕಪ್ಪ ಅಕ್ಕಿ,ರಾಘವೇಂದ್ರ ಸಗರ,ಬಸರೆಡ್ಡಿ,ಬಾಗೀಶ ಕಾಳಗಿ,ಸೂಗುರೇಶ ಮಡ್ಡಿ,ಹರೀಶ ಹಳ್ಳದ, ದೀಪಕ್ ಜೀಫ್ರೆ,ದಿನೇಶ ದಾದಾ, ಮಂಜುನಾಥ ಮಠಪತಿ,ಕುಮಾರ ಹೂಗಾರ,ಶಿವು ಹೂಗಾರ,ಆನಂದ ಮಡ್ಡಿ,ಶಿವು ಹೂಗಾರ ಸೇರಿದಂತೆ ಅನೇಕರಿದ್ದರು.

emedialine

Recent Posts

ನಾಡಹಬ್ಬ ಆಚರಣೆ ಅಂಗವಾಗಿ ನಾಡ ದೇವತೆ ಸ್ತಬ್ಧ ಚಿತ್ರಗಳ ಮೆರವಣಿಗೆ

ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…

13 hours ago

ವೀರಪ್ಪ ನಿಷ್ಠಿ ಕಾಲೇಜ್ ಮಹಾತ್ಮ ಗಾಂಧಿಜಿ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ

ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…

13 hours ago

ಲೈಂಗಿಕ ದೌರ್ಜನ್ಯ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ 8ಕ್ಕೆ ಸುರಪುರ ಬಂದ್

ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…

13 hours ago

ಗರ್ಭಿಣಿ ಮಹಿಳೆಯರಿಗೆ ಹಣ್ಣು ಹಂಪಲು ವಿತರಣೆ

ಕಲಬುರಗಿ:  ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…

13 hours ago

ಮಹಾತ್ಮ ಗಾಂಧೀಜಿಯವರ ತತ್ವಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು

ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರ್ಗಿಯ ಎನ್.ಎಸ್. ಎಸ್ ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ…

13 hours ago

ಜುಡೋಪಟುಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

ಕಲಬುರಗಿ: ಶಾಲಾ ಶಿಕ್ಷಣ ಇಲಾಖೆ ಕರ್ನಾಟಕ ರಾಜ್ಯಮಟ್ಟದ ಶಾಲಾ ಮಕ್ಕಳ ಆಟೊಗಳ ಸ್ಪರ್ಧೆ 2024 25 ಈಚೆಗೆ ಬೆಂಗಳೂರಿನಲ್ಲಿ ನಡೆದ…

13 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420