ಯಾದಗಿರಿ,ಸುರಪುರ: ನಗರದ ರಂಗಂಪೇಟೆಯ ವ್ಯಕ್ತಿಯೊಬ್ಬ ಕಳೆದ ನಾಲ್ಕು ದಿನದ ಹಿಂದೆ ಸೌದಿಯಿಂದ ಆಗಮಿಸಿದ್ದು ಕೊರೊನಾ ವೈರಸ್ ಸೊಂಕಿರುವ ಬಗ್ಗೆ ಶಂಕೆ ವ್ಯಕ್ತವಾಗುತ್ತಿದೆ.
ಈ ಕುರಿತು ತಾಲೂಕು ಆರೋಗ್ಯಾಧಿಕಾರಿ ಡಾ. ಆರ್.ವಿ.ನಾಯಕ ಅವರು ಮಾಹಿತಿ ನೀಡಿ, ಸೌದಿಯಿಂದ ಬಂದಿರುವ ವ್ಯಕ್ತಿಯನ್ನು ಈಗಾಗಲೆ ತಪಾಸಣೆ ನಡೆಸಲಾಗಿದೆ.ಅವರಲ್ಲಿ ಕೊರೊನಾ ಸೊಂಕಿರುವ ಬಗ್ಗೆ ಯಾವುದೆ ಲಕ್ಷಣ ಕಂಡುಬರುತ್ತಿಲ್ಲ.ಈಗಾಗಲೆ ಆ ವ್ಯಕ್ತಿಯನ್ನು ಹೌದರಾಬಾದ್ ಏರ್ಪೊಟಿನಲ್ಲಿ ತಪಾಸಣೆ ನಡೆಸಲಾಗಿದೆ ಯಾವುದೆ ಕೊರೊನಾ ಸೊಂಕಿಲ್ಲವೆಂದು ನೆಗೆಟಿವ್ ರಿಪೋರ್ಟ್ ಬಂದಿದೆ.
ಜನರು ಯಾವುದೆ ಆತಂಕಕ್ಕೆ ಒಳಾಗಗಬೇಕಿಲ್ಲ.ಆದರು ಮುಂಜಾಗ್ರತೆಗಾಗಿ ಆ ವ್ಯಕ್ತಿಯನ್ನು ಭೇಟಿ ಮಾಡಿ ಕೆಲ ದಿನಗಳ ವರೆಗೆ ಪ್ರತ್ಯೇಕ ಕೊಠಡಿಯಲ್ಲಿಯೆ ಇರುವಂತೆ ಮತ್ತು ಹೊರಗಡೆ ಬರದಂತೆ ತಿಳಿಸಲಾಗಿದೆ. ಇನ್ನು ಹೆಚ್ಚಿನ ತಪಾಸಣೆಗಾಗಿ ಕಫ್ ಬೆಂಗಳೂರಿಗೆ ಕಳುಹಿಸಲಾಗುತ್ತಿದೆ. ಅವರ ಮನೆಯಲ್ಲಿ ಎರಡು ಜನರು ಮಾತ್ರ ಇರುತ್ತಿದ್ದು, ಮನೆಯವರಿಗು ಕೂಡ ಜಾಗ್ರತೆ ವಹಿಸಲು ತಿಳಿಸಲಾಗಿದೆ.
ಬೆಂಗಳೂರಿನಿಂದ ವರದಿ ಬಂದ ನಂತರ ನಿಖರವಾದ ಮಾಹಿತಿ ನೀಡಲಾಗುವುದೆಂದು ತಿಳಿಸಿದ್ದಾರೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…