ಕೆಪಿಸಿಸಿ ನೂತನ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿಗೆ ಸನ್ಮಾನ

0
193

ಸುರಪುರ: ಕರ್ನಾಟಕ ಪ್ರದೇಶ ಕಾಂಗ್ರೇಸ್ ಕಮಿಟಿಗೆ ನೂತನ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡಿರುವ ಯಮಕನಮರಡಿ ಶಾಸಕರು ಹಾಗು ಮಾಜಿ ಸಚಿವರಾದ ಸತೀಶ ಜಾರಕಿಹೊಳಿಯವರನ್ನು ಸುರಪುರದ ಕಾಂಗ್ರೇಸ್ ಮುಖಂಡರು ಮತ್ತು ಅವರ ಅಭಿಮಾನಿಗಳು ಸನ್ಮಾನಿಸಿದರು.

ಬೆಂಗಳೂರಿನ ಅವರ ನಿವಾಸದಲ್ಲಿ ಭೇಟಿ ಮಾಡಿ ನೂತನ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡಿದ್ದಕ್ಕೆ ಹರ್ಷಗೊಂಡು ಹೂಮಾಲೆ ಹಾಕಿ ಸನ್ಮಾನಿಸಿ ಸಿಹಿ ತಿನಿಸಿ ಅಭಿನಂದನೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಕೆಪಿಸಿಸಿ ಪರಿಶಿಷ್ಟ ಪಂಗಡ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ರಮೇಶ ದೊರೆ ಆಲ್ದಾಳ ಮುಖಂಡರಾದ ವೆಂಕಟೇಶ ಬೇಟೆಗಾರ,ಸುಭಾಸ್ ದೊರೆ,ಮಲ್ಲಣ್ಣ ಹೆಗ್ಗೆರೆ ಸೇರಿದಂತೆ ಇತರರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here