ಬಿಸಿ ಬಿಸಿ ಸುದ್ದಿ

ತೊಗರಿ ಖರೀದಿ ಪ್ರಕ್ರಿಯೆ ವಿಸ್ತರಣೆಗೆ ಜೈಕರವೇ ಆಗ್ರಹ

ಕಲಬುರಗಿ: ತೊಗರಿ ಖರೀದಿ ದಿನಾಂಕ ಇನ್ನೂ ೧೫ ದಿನ ಮುಂದೂಡಬೇಕಾಗಿ ಇಂದು ಜೈ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಕಚೇರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ.

ಸದ್ಯ ನಿಗದಿಪಡಿಸಿದ ದಿನಾಂಕ ರೈತರಿಗೆ ತುಂಬಾ ಅನಾನುಕೂಲವಾಗುತ್ತಿದ್ದು, ಲಕ್ಷಾಂತರ ರೈತರು ಈಗಾಗಲೆ ತೊಗರಿ ಖರೀದಿ ಕೇಂದ್ರಗಳಲ್ಲಿ ನೋಂದಣಿ ಮಾಡಿಸಿದ್ದಾರೆ. ಒಂದು ವೇಳೆ ನಿಗದಿ ಪಡಿಸಿದ ದಿನಾಂಕದಂದು ಖರೀದಿ ಬಂದ ಮಾಡಿದರೆ ಸಾವಿರಾರು ರೈತರ ತೋಗರಿ ಹಾಗೆಯೇ ಉಳಿಯುತ್ತದೆ. ಇದರಿಂದ ರೈತರು ಕಂಗಲಾಗುವ ಸ್ಥಿತಿ ಇದೆ. ರೈತರು ಕಷ್ಟಪಟ್ಟು ಬೆಳೆದ ಬೆಳೆಯನ್ನು ಕಡಿಮೆ ದರದಲ್ಲಿ ಮಾರುವ ಪರಿಸ್ಥಿತಿ ನಿರ್ಮಾಣವಾಗಿದಲ್ಲದೇ ರೈತರು ಕಂಗಲಾಗಲಿದ್ದಾರೆಂದು ಜೈಕರವೇ ರಾಜ್ಯಾಧ್ಯಕ್ಷ ಮಂಜುನಾಥ ಬಿ. ಹಾಗರಗಿ ಮನವಿ ಪತ್ರದಲ್ಲಿ ತಿಳಿಸಿದ್ದಾರೆ.

ದಿನಾಂಕ ಮುಂದುವರಿಸದಿದ್ದರೆ ಉಗ್ರ ಹೋರಾಟ ನಡೆಸುವುದಾಗಿ ಈ ಸಂದರ್ಭದಲ್ಲಿ ಎಚ್ಚರಿಕೆ ನೀಡಿದ್ದಾರೆ

ಈ ವೇಳೆಯಲ್ಲಿ ಜಗನ್ನಾಥ ಪಟ್ಟಣಶೆಟ್ಟಿ, ಪ್ರವೀಣ ಕುಲಕರ್ಣಿ, ಬಾಲರಾಜ ಕೋನಳ್ಳಿ, ಅಸ್ಪಾಕ ಬಂದರವಾಡ, ಅಮರನಾಥ ಸಾಹು ಕುಳಗೇರಿ, ಯಲ್ಲಪ್ಪ ಯಾದವ, ಸುಲ್ತಾನ, ಶಾಂತಕುಮಾರ ಪಾಟೀಲ, ಅಲೋಕ ಸೋರಡೆ, ರಾಜಶೇಖರ ದಪ್ಪೇದಾರ, ಜಗನ್ನಾಥ ಪಾರ್ಥ, ವಿರೇಶ ಮುಂತಾದವರು ಇದ್ದರು.

emedialine

Recent Posts

ಮುಸ್ಲಿಮರಿಗೆ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಸ್ಥಾನ ನೀಡಿ: ಅಬ್ದುಲ್ ರಹೀಮಾನ್ ಪಟೇಲ್

ಕಲಬುರಗಿ: ‘ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಸ್ಥಾನವನ್ನು ಮುಸ್ಲಿಂ ಸಮುದಾಯಕ್ಕೆ ನೀಡಬೇಕು. ಮುಂಬರುವ ದಿನಗಳಲ್ಲಿ ಬರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ…

13 mins ago

ಡಾ. ಫ.ಗು. ಹಳಕಟ್ಟಿ ಯವರ ಜಯಂತಿ ಅಂಗವಾಗಿ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ

ಕಲಬುರಗಿ: ವಚನ ಪಿತಾಮಹ ಎಂದು ಕರೆಸಿಕೊಳ್ಳುವ ಡಾ. ಫ.ಗು. ಹಳಕಟ್ಟಿ ಯವರು ಬಸವಾದಿ ಶರಣರ ವಚನ ಸಾಹಿತ್ಯವನ್ನು ಸಂರಕ್ಷಣೆ ಮಾಡುವ…

2 hours ago

ಮೊಬೈಲ್ ರೀಚಾರ್ಜ್‍ಗಳ ಬೆಲೆ ಹೆಚ್ಚಳ ತಕ್ಷಣವೇ ಹಿಂಪಡೆಯಬೇಕೆಂದು ಆಗ್ರಹಿಸಿ ಪ್ರತಿಭಟನೆ

ಶಹಾಬಾದ: ಖಾಸಗಿ ಟೆಲಿಕಾಂ ಕಂಪನಿಗಳು ಮೊಬೈಲ್ ರೀಚಾರ್ಜ್‍ಗಳ ಬೆಲೆಗಳನ್ನು ಅನಿಯಂತ್ರಿತವಾಗಿ ಹೆಚ್ಚಳ ಮಾಡಿರುವುದನ್ನು ತಕ್ಷಣವೇ ಹಿಂಪಡೆಯಬೇಕೆಂದು ಆಗ್ರಹಿಸಿ ಎಐಡಿವಾಯ್‍ಓ ವತಿಯಿಂದ…

2 hours ago

ಸಾರ್ವಜನಿಕರು ಮಕ್ಕಳನ್ನು ಸರಕಾರಿ ಶಾಲೆಗೆ ದಾಖಲಿಸಿ

ಶಹಾಬಾದ :ಎಲ್ಲರಿಗೂ ಸರಕಾರಿ ನೌಕರಿ ಬೇಕು.ಆದರೆ ಸರಕಾರಿ ಶಾಲೆಯಲ್ಲಿ ನಿಮ್ಮ ಮಕ್ಕಳು ಓದುವುದು ಬೇಡ ಎಂದರೆ ಹೇಗೆ ? ಮೊದಲು…

2 hours ago

ಪಠ್ಯಕ್ರಮ ರಚನೆ ಗುಣಾತ್ಮಕ ಅಂಶಗಳಿಂದ ಕೂಡಿರಲಿ

ವಿಜಯಪುರ: ಇಂದಿನ ಪ್ರಸ್ತುತ ಶಿಕ್ಷಣ ಪದ್ದತಿ ಕೌಶಲ್ಯಾಧಾರಿತ ಹಾಗೂ ಔದ್ಯೋಗಿಕ ಮತ್ತು ಉದ್ಯೋಗ ಪೂರಕನಂತೆ ಇರಬೇಕು ಎಂದು ಕರ್ನಾಟಕ ರಾಜ್ಯ…

3 hours ago

ಪತ್ರಕರ್ತ ಸಿದ್ರಾಮ್ ನಾಡಗೇರಿ ಪುತ್ರಿ ಸ್ಪಂದನಾ ಎಸ್. ನಡಗೇರಿಗೆ ಪತ್ರಕರ್ತರ ಸಂಘದಿಂದ ಸನ್ಮಾನ

ಹಾವೇರಿ: SSLC,PUC ಯಲ್ಲಿ 90% ಕಿಂತ ಹೆಚ್ಚು ಅಂಕ ಪಡೆದ ಪತ್ರಕರ್ತರ ಮಕ್ಕಳಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು,…

3 hours ago