ವಿಎಸ್‌ಎಸ್‌ಎನ್ ಅಧ್ಯಕ್ಷರಾಗಿ ಆಯ್ಕೆ

0
29

ಶಹಾಪುರ: ತಾಲ್ಲೂಕಿನ ವಿಭೂತಿಹಳ್ಳಿಯ ವ್ಯವಸಾಯ ಸೇವಾ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಬಸವರಾಜಪ್ಪಗೌಡ ವಿಭೂತಿಹಳ್ಳಿ ಆಯ್ಕೆಯಾಗಿದ್ದಾರೆ.

ನನಗೆ ಸಿಕ್ಕಿರುವ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸುತ್ತೇನೆ ಎಂದು ನೂತನ ವಿಎಸ್‌ಎಸ್‌ಎನ್ ಅಧ್ಯಕ್ಷರಾಗಿ ಆಯ್ಕೆಯಾದ ಬಸವರಾಜಪ್ಪಗೌಡ ವಿಭೂತಿಹಳ್ಳಿಯವರು ಸನ್ಮಾನ ಸ್ವೀಕರಿಸಿ ಮಾತನಾಡಿದರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಬಿಜೆಪಿ ಹಿರಿಯ ಮುಖಂಡರಾದ ಡಾ. ಚಂದ್ರಶೇಖರ ಸುಬೇದಾರ, ಡಾ. ಮಲ್ಲನಗೌಡ ಉಕ್ಕಿನಾಳ, ಅಡಿವೆಪ್ಪ ಜಾಕಾ, ರಾಜಶೇಖರ್ ನಗನೂರು, ಸಾಯಬಣ್ಣ ಪುರ್ಲೆ ಹಾಗೂ ಇತರರು ಹಾಜರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here