ಕಲಬುರಗಿ: ನಾಡಿನ ಹಿರಿಯ ಪತ್ರಕರ್ತ, ಸಾಹಿತಿ, ಬರಹಗಾರ, ಕನ್ನಡದ ಕಟ್ಟಾಳು ನಾಡೋಜ, ಡಾ. ಪಾಟೀಲ್ ಪುಟ್ಟಪ್ಪ ಅವರ ನಿಧನಕ್ಕೆ ಶಾಸಕರಾದ ಪ್ರಿಯಾಂಕ್ ಖರ್ಗೆ ಅವರು ತೀವ್ರ ಸಂತಾಪ ವ್ಯಪ್ತಪಡಿಸಿದ್ದಾರೆ.
ತಮ್ಮ ದಿಟ್ಟ ನಿಲುವು ಹಾಗೂ ರಾಜ್ಯದ ಪರ ಕಾಳಜಿ ಹೊಂದಿದ್ದ ಪಾಟೀಲ್ ಪುಟ್ಟಪ್ಪನವರು ವಕೀಲರಾಗಿ ಪತ್ರಕರ್ತರಾಗಿ ರಾಜ್ಯ ಸಭೆ ಸದಸ್ಯರಾಗಿ ನಾಡಿನ ಸೇವೆಗೈದಿದ್ದಾರೆ. ಅವರ ಸೇವೆಯನ್ನು ನಾಡು ಸದಾ ಸ್ಮರಿಸುತ್ತದೆ. ಒಳ್ಳೆಯವರಾಗಿದ್ದರೆ ಸಾಲದು, ಒಳ್ಳೆಯದನ್ನು ಮಾಡಬೇಕು ಎನ್ನುವ ಪಾಪು ಅವರ ಆದರ್ಶ ನಮಗೆ ಮಾದರಿ ಎಂದು ಅಗಲಿದ ಮಹಾನ್ ಚೇತನಕ್ಕೆ ಶೃದ್ದಾಂಜಲಿ ಸಲ್ಲಿಸಿದ್ದಾರೆ
ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ಇಂದು ಬೆಳಗ್ಗೆ ವಾಕಿಂಗ್ ಹೋದಾಗ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಲಬುರಗಿ ನಗರದ ಜೇವರ್ಗಿ…
ಕಲಬುರಗಿ: ನೀರಿನ ಕನೆಕ್ಷನಗಾಗಿ ಹತ್ತು ಸಾವಿರ ಲಂಚಾಪಡೆಯುತ್ತಿದ್ದಾಗ ಜೇವರ್ಗಿ ಪುರಸಭೆಯ ಮಹಿಳಾ ಸಿಬ್ಬಂದಿ ಲಣೊಕಾಯುಕ್ತರ ಬಲೆಗೆ ಬಿದ್ದ ಘಟನೆ ಬುಧವಾರ…
ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 371 ಜೆ ಅಡಿ ಉದ್ಯೋಗ ನೇಮಕಾತಿ ಹಾಗೂ ಬಡ್ತಿ ಸಂಬಂಧದಲ್ಲಿ ಆಗಿರುವ ಗೊಂದಲಗಳನ್ನು ನಿವಾರಿಸಿ…
ಕಲಬುರಗಿ: ಆದಿಜಾಂಬವ ಸರ್ಕಾರಿ ಅರೆ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘದ ನಿಯೋಗ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಡಾ.ಮಲ್ಲಿಕಾರ್ಜುನ ಖರ್ಗೆ…
ಕಲಬುರಗಿ: ಮಾಜಿ ಸಚಿವರಾದ ಮಾಲಿಕೆಯ್ಯಾ ಗುತ್ತೇದಾರ್ ಅವರ ಅಪ್ಪಟ ಅಭಿಮಾನಿ ಹಾಗೂ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ…
ಕಲಬುರಗಿ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷರಾದ ಪ್ರಶಾಂತ್ ಗೌಡ ಮಾಲಿಪಾಟೀಲ್ ಅವರ ನೇತೃತ್ವದಲ್ಲಿ ಜಿಲ್ಲಾ…