ಸುರಪುರ: ಸಗರನಾಡು ಸೇವ ಪ್ರತಿಷ್ಠಾನವತಿಯಿಂದ ರಂಗಂಪೇಟೆಯ ಖಾದಿ ಕೇಂದ್ರದ ಆವರಣದಲ್ಲಿ ನುಡಿನಮನ ಸಭೆ ನಡೆಸಲಾಯಿತು.
ಪ್ರತಿಷ್ಠಾನ ಅಧ್ಯಕ್ಷ ಪ್ರಕಾಶ ಅಂಗಡಿ ಕನ್ನೆಳ್ಳಿ,ಕರ್ನಾಟಕ ನವ ನಿರ್ಮಾಣ ವೇದಿಕೆಯ ಉತ್ತರ ಕರ್ನಾಟಕ ವಿಭಾಗಿಯ ಅಧ್ಯಕ್ಷ ಶಿವರಾಜ ಕಲಿಕೇರಿ,ಸರ್ವಜ್ಞ ಸೇವಾ ಸಂಸ್ಥೆಯ ಅಧ್ಯಕ್ಷ ಅಂಬ್ರೇಶ ಕುಂಬಾರ,ವಿರಭದ್ರಪ್ಪ ಕುಂಬಾರ, ವಿರೇಶ ಹಳಿಮನಿ, ಶಾಂತು ನಾಯಕ, ರುದ್ರಪ್ಪ ಕೆಂಭಾವಿ, ಬಿರೇಶ ಕುಮಾರ ದೇವತ್ಕಲ್, ಲಂಕೆಪ್ಪ ಪೂಜಾರಿ,ಮೌನೇಶ ಐನಾಪುರ, ಬಸವರಾಜ ಚನ್ನಪಟ್ನ, ಹಣಮಂತ ಯಾದವ ಇತರರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…