ಕಲಬುರಗಿ: ಇಲ್ಲಿನ ಶ್ರೀ ಶರಣಬಸ್ವೇಶ್ವರ ದೇವಸ್ಥಾನಕ್ಕೆ ಬಂದಿದ್ದ ಯುವಕ ಅತಿಯಾಗಿ ಕೆಮ್ಮಿದ್ದ ಕಾರಣ, ಸಾರ್ವಜನಿಕರು ಆತಂಕಕ್ಕೆ ಒಳಗಾಗಿ 108 ಸಿಬ್ಬಂದಿಗೆ ಕರೆ ಮಾಡಿ ಯುವಕನನ್ನು ಆಂಬುಲೆನ್ಸ್ಯಲ್ಲಿ ಕರೆದುಕೊಂಡು ಹೋಗಿರುವ ವಿಡಿಯೋ ಜಿಲ್ಲೆಯಲ್ಲಿ ಆತಂಕ ಸೃಷ್ಟಿಸಿದೆ.
ಇಂದು ದೇವಸ್ಥಾನಕ್ಕೆ ಬಂದಿದ್ದ ಯುವಕ ಓರ್ವ ಅತಿಯಾದ ಕೆಮ್ಮುತಿದ್ದ ಕಾರಣ ಸಾರ್ವಜನಿಕರು ಆತಂಕಕ್ಕೆ ಒಳಗಾಗಿ 108 ಆಂಬುಲೆನ್ಸ್ ಗೆ ಕರೆ ಮಾಡಿದ ನಂತರ ತಕ್ಷಣವೇ ಸ್ಥಳಕ್ಕೆ ಆಗಮಿಸಿ ಆಂಬುಲೆನ್ಸ್ ಸಿಬ್ಬಂದಿ ಶಂಕಿತ ಯುವಕನಿಗೆ ಜಿಮ್ಸ್ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆಗೆ ಒಳಪಡಿಸಿ, ಶಂಕಿತನಲ್ಲಿ ಕೊರೊನಾ ಲಕ್ಷಣಗಳು ಕಂಡು ಬಂದಿಲ್ಲಾ ಎಂದು ತಿಳಿದುಬಂದಿದೆ.
ಅತಿಯಾಗಿ ಕೆಮ್ಮಿದ್ದಕ್ಕೆ ಗಾಭರಿಯಾದ ಜನರು ಯುವಕನನ್ನು 108 ಸಿಬ್ಬಂದಿ ಕರೆದುಕೊಂಡು ಹೋಗುವ ವಿಡಿಯೋ ಸಮಾಜಿಕ ಜಾಲಾತಾಣದಲ್ಲಿ ಸಖತ್ ವೈರಲ್ ಆಗುತ್ತಿರುವ ಘಟನೆ ಇಂದು ಮಧ್ಯಾಹ್ನ ಹನ್ನೆರಡು ಗಂಟೆ ಸಮಯದಿಂದ ನಡೆಯುತ್ತಿದೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…