ಸರ್ಕಾರಿ ನೌಕರರಿಗೆ ಸೂಚನೆ

0
187

ಬೀದರ್:  ಕೊರೋನಾ ವೈರಸ್ ಎಲ್ಲೆಡೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರಾಜ್ಯ ಸರ್ಕಾರಿ ನೌಕರರು ಹಾಗೂ ಅಧಿಕಾರಿಗಳು ಹೊರ ಜಿಲ್ಲೆಯಿಂದ(ಕಲಬುರಗಿ ಜಿಲ್ಲೆ) ಪ್ರತಿದಿನ ಬೀದರ್ ಜಿಲ್ಲೆಗೆ ಕರ್ತವ್ಯ ನಿರ್ವಹಿಸಲು ಆಗಮಿಸುತ್ತಿರುವುದು ಕಂಡು ಬಂದಿರುತ್ತದೆ.

ಹೊರ ಜಿಲ್ಲೆಯಿಂದ ಕರ್ತವ್ಯದ ನಿಮಿತ್ತ ಆಗಮಿಸುತ್ತಿರುವ ನೌಕರರು ಹಾಗೂ ಅಧಿಕಾರಿಗಳು ಬೀದರ್ ಜಿಲ್ಲೆಯಲ್ಲಿ ವಾಸವಾಗಿರಲು ಇಂದಿನಿಂದಲೇ ವವ್ಯಸ್ಥೆ ಮಾಡಿಕೊಳ್ಳಬೇಕು ಅಥವಾ ಸಂಬಂಧಿಸಿದ ಅಧಿಕಾರಿ/ಸಿಬ್ಬಂದಿ ರಜೆಯ ಮೇಲೆ ತೆರಳಬೇಕು. ಈ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಧಿಕಾರಿಗಳಾದ ಡಾ.ಹೆಚ್.ಆರ್.ಮಹಾದೇವ್ ಅವರು ಸೂಚಿಸಿದ್ದಾರೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here