ಕಲಬುರಗಿ: ಪರೀಕ್ಷೆ ಗೆ ತಡವಾಗಿ ಬರುವ ವಿದ್ಯಾರ್ಥಿಗಳು ರಾಷ್ಟ್ರ ಗೀತೆಯನ್ನು ಕೆಳುತ್ತಲೆ ಎದ್ದು ನಿಂತು ಗೌರವ ಸೂಚಿಸುವುದರ ಮೂಲಕ ರಾಷ್ಟ್ರದ ಬಗೆಗಿನ ಗೌರವ ಸಾಬಿತುಪಡೆಸಿದರು.
ಇಲ್ಲಿನ ಎಸ್.ಬಿ.ವಾಣಿಜ್ಯ ಪದವಿ ಮಹಾವಿದ್ಯಾಲಯದಲ್ಲಿ ನಡೆಯುತ್ತಿರುವ ಗುವಿಕ ದ 2,4,6ನೆ ಸೆಮಿಸ್ಟರ್ ಪರೀಕ್ಷೆ ವೆಳೆ ಪಕ್ಕದ ಶರಣಬಸವ ಇಂಜಿನಿಯರಿಂಗ ಕಾಲೆಜಿನಲ್ಲಿ ರಾಷ್ಟ್ರಗೀತೆ ಪ್ರಾರಂಬಿಸಿದಂತೆಯೆ ಎಲ್ಲಾ ಪರೀಕ್ಷಾರ್ಥಿಗಳು ಬರೆಯುವುದನ್ನು ನಿಲ್ಲಿಸಿ ಎದ್ದು ನಿಂತು ಗೌರವ ಸೂಚಿಸಿದರು.
ಕೋಣೆ ಮೇಲ್ವಚಾರಕರು, ಆಂತರಿಕ ಪರೀಕ್ಷೆ ಮುಖ್ಯಸ್ಥ ಪ್ರೊ.ಎಸ್.ಎಸ್.ಪಾಟೀಲ, ಬಾಹ್ಯ ಹಿರಿಯ ಮೇಲ್ವಿಚಾರಕ ಡಾ.ಮಹೇಶ ಗಂವ್ಹಾರ ,ಪ್ರಾಚಾರ್ಯ, ಪ್ರೋ.ಎನ್.ಎಸ್.ಪಾಟೀಲ ಹಾಗೂ ಪ್ರೋ.ದಯಾನಂದ ಹೋಡೆಲ್ ವಿದ್ಯಾರ್ಥಿಗಳ ದೇಶ ಭಕ್ತಿಯನ್ನು ಕಂಡು ಮೆಚ್ಚುಗೆ ಸಂತಸ ವ್ಯಕ್ತಪಡಿಸಿದರು.
ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಎಲೇಕ್ಷನ್ ಬಂದಾಗ ಗಿಮಿಕ್ ಮಾಡಿ ಮತ ಪಡೆದುಕೊಳ್ಳುವುದು ಮಾತ್ರ…
ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…
ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…
ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್ನ ದಾಸ್ನಾ…
ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…
ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…