ಜಿಲ್ಲಾಧಿಕಾರಿ ಕಾರ್ಯಕ್ಕೆ ಮೋದಿನ ಪಟೇಲ್ ಶ್ಲಾಘನೀಯ

0
73

ಕಲಬುರಗಿ:  ಕೊರೊನಾ ಪೀಡಿತರಿಗೆ ತಮ್ಮ ಪ್ರಾಣವನ್ನು ಲೆಕ್ಕಿಸದೆ ಚಿಕಿತ್ಸೆ ನೀಡುತ್ತಿರುವ ದೇಶದ ಎಲ್ಲಾ ವೈದ್ಯರಿಗೂ ಮತ್ತು ವೈದ್ಯಕೀಯ ಸಿಬ್ಬಂದಿಗಳಿಗೆ ಮತ್ತು ಕಲಬುರ್ಗಿ ಜಿಲ್ಲೆಯ  ಜಿಲ್ಲಾಧಿಕಾರಿಗಳಿಗೆ ಮತ್ತು ಕಲಬುರ್ಗಿ ಜಿಲ್ಲೆಯ ಆರೋಗ್ಯ ಅಧಿಕಾರಿಗಳಿಗೆ ಕೃತಜ್ಞತೆಯನ್ನು ನಯಾ ಸವೆರ ಸಂಘಟನೆಯ ಪ್ರಧಾನ ಕಾರ್ಯದರ್ಶಿ, ಹೈದರಾಬಾದ್ ಕರ್ನಾಟಕ ಮುಸ್ಲಿಂ ಪಟೇಲ್ ಮಂಚ್ ಸದಸ್ಯ ಮೋದಿನ್ ಪಟೇಲ್ ಅಣಬಿ ಸಲ್ಲಿಸಿದ್ದಾರೆ.

ಕೊರೊನಾ ಹರಡದಂತೆ ಮುನ್ನೆಚ್ಚರಿಕೆ ವಹಿಸಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಿ ಆದಷ್ಟು ಶುಚಿತ್ವ ಕಾಪಾಡಿಕೊಳ್ಳಿ ಎಲ್ಲರೂ ಜಾಗ್ರತರಾಗಿರಿ ಭಯಪಡಬೇಡಿ ಮೋದಿನ್ ಪಟೇಲ್ ಮನವಿ ಮಾಡಿದ್ದಾರೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here