ಸುರಪುರ: ನಗರದಲ್ಲಿ ಮುಂದುವರೆದ ಲಾಕ್ಡೌನ್ ಅಂಗವಾಗಿ ಇಡೀ ಪೊಲೀಸ್ ಠಾಣೆಯ ಸಿಬ್ಬಂದಿಯೆ ಫೀಲ್ಡಿಗಿಳಿದಿದ್ದಾರೆ.
ಡಿವಾಯ್ಎಸ್ಪಿ ವೆಂಕಟೇಶ ಹುಗಿಬಂಡಿಯವರ ನೇತೃತ್ವದಲ್ಲಿ ನಗರದ ಎಲ್ಲಾ ರಸ್ತೆಗಳು ಮತ್ತು ಮಾರುಕಟ್ಟೆ ಹಾಗು ಗಲ್ಲಿ ಗಲ್ಲಿಗಳಲ್ಲಿಯೂ ಗಸ್ತು ಹಾಕುತಿದ್ದು ಕೊರೊನಾ ಸೊಂಕಿನಿಂದ ಇಡೀ ನಗರವನ್ನು ರಕ್ಷಿಸುವ ಹೊಣೆಯನ್ನು ತಮ್ಮ ಕರ್ತವ್ಯವೆಂದು ಮಾಡುತ್ತಿರುವುದು ಸಾರ್ವಜನಿಕ ವಲಯದಲ್ಲಿ ಒಳ್ಳೆ ಪ್ರಶಂಸೆಗೆ ಪಾತ್ರವಾಗಿದೆ.
ಸದಾ ಜನರಿಂದ ತುಂಬಿರುತ್ತಿದ ಮಹಾತ್ಮಾಗಾಂಧಿ ವೃತ್ತದಲ್ಲಿ ರಾತ್ರಿ ಎಂಟುಗಂಟೆಯಾದರೂ ಯಾರೊಬ್ಬರು ಬರದ ರೀತಿಯಲ್ಲಿ ಜನರನ್ನು ಚದುರಿಸಲಾಗುತ್ತಿದ್ದು, ಕೋವಿಡ್ ಸೊಂಕಿನಿಂದ ಪ್ರತಿಯೊಬ್ಬರು ತಮ್ಮನ್ನು ತಾವು ರಕ್ಷಿಸಿಕೊಳ್ಳುವ ಮುನ್ನ ಪೊಲೀಸರೆ ಆ ಜವಾಬ್ದಾರಿ ತೆಗೆದುಕೊಂಡ ರೀತಿಯಲ್ಲಿ ಕೆಲಸ ಮಾಡುತ್ತಿರುವುದು ಖಾಕಿ ಪಡೆಯ ಕೆಲಸ ಸೂಪರ್ ಎನ್ನುವಂತಾಗಿದೆ.
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…