ಆಳಂದ: ಕೇಂದ್ರ ಸರ್ಕಾರವು ಕೊರೋನಾ ತುರ್ತು ಸಂದರ್ಭದಲ್ಲಿ ದೇಶದ ಬಡವರ ನೆರವಿಗಾಗಿ ವಿಶೇಷ ಪ್ಯಾಕೇಜ್ ಘೋಷಿಸಿರುವುದಕ್ಕೆ ಜಿ. ಪಂ ಸದಸ್ಯ ಹರ್ಷಾನಂದ ಗುತ್ತೇದಾರ ಸ್ವಾಗತಿಸಿದ್ದಾರೆ.
ಕಿಸಾನ್ ಸಮ್ಮಾನ ಯೋಜನೆಯಡಿ ೮.೬೯ ಕೋಟಿ ರೈತರಿಗೆ ೨೦೦೦ ತಕ್ಷಣ ಖಾತೆಗೆ ಜಮೆ, ಸುಮಾರು ೫ ಕೋಟಿ ವೃದ್ಧರು,ವಿಧವೆಯರು ಅಂಗವಿಕಲರಿಗೆ ಮುಂದಿನ ೩ ತಿಂಗಳು ೧೦೦೦ ರೂ ಜಮೆ, ಎಲ್ಲಾ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಮುಂದಿನ ೩ ತಿಂಗಳ ಉಚಿತವಾಗಿ ಗ್ಯಾಸ್ ವಿತರಣೆ, ಸ್ವಸಹಾಯ ಸಂಘಗಳಿಗೆ ನೆರವು, ತುರ್ತು ಸೇವೆದಾರರಿಗೆ ೫೦ ಲಕ್ಷ ನೆರವು, ಬಡವರಿಗೆ ಉಚಿತ ಪಡಿತರ ವಿತರಣೆ, ವೈದ್ಯರು, ನರ್ಸ್, ಆಶಾ ಕಾರ್ಯಕರ್ತರಿಗೆ, ಪೌರ ಕಾರ್ಮಿಕರಿಗೆ ವಿಮೆ ಯೋಜನೆ, ಮನ್ರೆಗಾ ಕೂಲಿ ಕಾರ್ಮಿಕರಿಗೆ ಸಹಾಯಧನದ ಹೆಚ್ಚಳ ಸೇರಿದಂತೆ ಅನೇಕ ಕ್ರಮಗಳು ಜನರಿಗೆ ನೆಮ್ಮದಿಯನ್ನು ತರಲಿವೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…