ಕೊರೋನಾ ವಿಪತ್ತು ಪರಿಹಾರ ಸಂಗ್ರಹಿಸಿ ನೆರವಾಗಿ ರೈತ ಮುಖಂಡ ಶರಬಸಪ್ಪ ಮಮಶೇಟಿ ಕರೆ

ಕಲಬುರಗಿ: ಈ ಲಾಕ್ ಡೌನ್ ಅವಧಿಯಲ್ಲಿ ಸಮಗ್ರ ಪಡಿತರ ಹಾಗೂ ಆರೋಗ್ಯ ಪರಿಕರಗಳ ಪ್ಯಾಕೇಜ್ ನ್ನು ಮನೆ ಮನೆಗೆ ತಲುಪಿಸುವಂತೆ, ಕೃಷಿಕೂಲಿಕಾರರು, ಬಡರೈತರು, ದಲಿತರು ಮತ್ತು ಮಹಿಳೆಯರ ಸಾಲಮನ್ನಾ ಹಾಗೂ ಕರೋನಾ ಸಮಸ್ಯೆಗೆ ಪೂರಕವಾಗಿ ಅಗತ್ಯ ಆರೋಗ್ಯ ಕ್ರಮ ಕೈಗೊಳ್ಳುವಂತೆ, ಕುಟುಂಬಕ್ಕೆ ಕನಿಷ್ಠ 2,000 ರೂ. ನೆರವು ನೀಡಿಬೇಕು ರಾಜ್ಯ ಸರಕಾರಕ್ಕೆ ಭಾರತ ಕಮ್ಯೂನಿಸ್ಟ್ ಪಕ್ಷ(ಮಾರ್ಕ್ಸ್ ವಾದಿ) ಜಿಲ್ಲಾ ಸಮಿತಿ ಸದಸ್ಯ ಶರಬಸಪ್ಪ ಮಮಶೇಟಿ ಅವರು ಒತ್ತಾಯಿಸಿದ್ದಾರೆ.

ಈಗಾಗಲೇ ಸಮಿತಿ ಜಿಲ್ಲೆಯಲ್ಲಿ ಸ್ವಯಂಪ್ರೇರತಿ ಕೊರೋನಾ ಪರಿಹಾರ ವಿಪತ್ತು ಸಂಗ್ರಹಕ್ಕೆ ಮುಂದಾಗಿದ್ದು, ತಕ್ಷಣವೇ, ಆಯಾ ತಾಲೂಕಾ ಸಮಿತಿಯ ಅಲ್ಲಲ್ಲಿಯೇ ಮನವಿ ಮಾಡಿ ಸಂಗ್ರಹಿಸಿ ಅಲ್ಲಲ್ಲಿಯೇ ಅಗತ್ಯವಿರುವವರ ಬ್ಯಾಂಕ್ ಖಾತೆಗೆ ಜಮಾ ಮಾಡಿ, ಇಲ್ಲವೇ ಸಾದ್ಯವಿದ್ದಲ್ಲಿ ಕೈಗೆ ನೀಡಿ ಅಥವಾ ಅವಕಾಶಗಳಿದ್ದಲ್ಲಿ ವಸ್ತು ರೂಪದ ನೆರವನ್ನು ಸಂಗ್ರಹಿಸಿ ನೀಡಬಹುದಾಗಿದು ಎಂದು ಕರೆ ನೀಡಿದ್ದಾರೆ.

ಆ ರೀತಿ, ಸ್ವತಃ ನೆರವಾಗಿ ಮತ್ತು ಸಂಗ್ರಹಿಸಿ ನೆರವಾದ ವಿವರವಾದ ಮಾಹಿತಿಗಳನ್ನು ಪ್ರತಿಯೊಂದು ಶಾಖೆಯು ತನ್ನ ಜಿಲ್ಲಾ ತಮ್ಮ ಮೇಲಿನ ಹಂತದ ಸಮಿತಿಗಳ ಮೂಲಕ ರಾಜ್ಯ ಸಮಿತಿಗೆ ಮಾಹಿತಿ ನೀಡಲು ಅವರು ಪ್ರಕರಣೆಯಲ್ಲಿ ಮನವಿ ಮಾಡಿದ್ದಾರೆ.

emedialine

Recent Posts

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

2 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

2 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

2 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

2 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

2 hours ago

ನಮೋಶಿ ನೇತೃತ್ವದಲ್ಲಿ, ಕಲ್ಯಾಣ ಕರ್ನಾಟಕ ವಿಭಾಗದ ಪ್ರೌಢಶಾಲಾ ಶಿಕ್ಷಕರ ಸಭೆ

ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…

2 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420