ಬಿಸಿ ಬಿಸಿ ಸುದ್ದಿ

ಲಾಕ್ ಡೌನ್ ಹಿನ್ನೆಲೆ: ರಾಜ್ಯದಲ್ಲಿ ಗಂಜಿ ಕೇಂದ್ರ ತೆರೆಯಲು ಅಲ್ಲಮಪ್ರಭು ಪಾಟೀಲ ಆಗ್ರಹ

ಕಲಬುರಗಿ: ಜಿಲ್ಲಾದ್ಯಂತ ತರಕಾರಿ ಅಂಗಡಿ ಮತ್ತು ಬಡ ಕೂಲಿ ಕಾರ್ಮಿಕರಿಗಾಗಿ ರಾಜ್ಯ ಸರಕಾರ ಗಂಜಿ ಕೇಂದ್ರ ತೆರೆದು ಪ್ರತಿ ವಾರ್ಡಗಳಲ್ಲಿನ ಮನೆ ಮನೆಗೆ ಅಗತ್ಯ ವಸ್ತುಗಳ ಪುರೈಕೆಯನ್ನು ದೆಹಲಿ ಸರಕಾರದ ಮಾದರಿಯಲ್ಲಿ ಮಾಡಬೇಕೆಂದು ಮಾಜಿ ವಿಧಾನ ಪರಿಷತ್ ಸದಸ್ಯ ಅಲ್ಲಮಪ್ರಭು ಪಾಟೀಲ ಒತ್ತಾಯಿಸಿ ಇಂದು ನಗರದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ದೇಶದಲ್ಲಿ ಲಾಕ್ ಡೌನ್ ಮಾಡಲಾಗಿದ್ದು, ಜಿಲ್ಲಾದ್ಯಂತ ಕಲಂ 144 ಜಾರಿ ಇದೆ. ಆದರೆ ಕಾರ್ಮಿಕರು ದಿನಗೂಲಿ ನೌಕರರು ಮತ್ತು ನಿರ್ಗತಿಕರು ಕಳೆದ ಏಂಟು ದಿನಗಳಿಂದ ಆತಂಕ ಪರಿಸ್ಥಿತಿಯಲ್ಲಿ ಇದ್ದಾರೆ. ರಾಜ್ಯ ಸರಕಾರ ಮತ್ತು ಜಿಲ್ಲಾಡಳಿತ ತಕ್ಷಣ ಗಂಜಿ ಕೇಂದ್ರವನ್ನು ತೆರೆದು ಇಂತಹ ಕಟುಂಬಗಳಿಗೆ ಆಸರೆ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ನಗರದಲ್ಲಿ ಅಗತ್ಯ ವಸ್ತುಗಳು ಖರೀದಿಸಲು ಜನರು ಹೆಚ್ಚಿನ ಸಂಖ್ಯೆಯಲ್ಲಿ ಹೊರಬರುತ್ತಿದ್ದು, ಇದರಿಂದ ಕೊರೋನಾ ತಟೆಗೆ ಹಿನ್ನಡೆ ಯಾಗುತ್ತಿದೆ. ದೆಹಲಿ ಸರಕಾರ 5 ಸಾವಿರ ಮನೆಗೆ ಅಗತ್ಯ ವಸ್ತುಗಳ ಪುರೈಸು ಯೋಜನೆ ಒಂದು ರೂಪಿಸಿದೆ, ರಾಜ್ಯ ಸರಕಾರ ಇಂತಹ ಯೋಜನೆ ಹಮ್ಮಿಕೊಳಬೇಕೆಂದು ಈ ಸಂದರ್ಭದಲ್ಲಿ ಅವರು ಒತ್ತಾಯಿಸಿದ್ದರು.

emedialine

Recent Posts

ನ್ಯಾಯವಾದಿ ವಿನೋದ ಕುಮಾರ ಎಸ್. ಜೇ. ನಾಮಪತ್ರ ಸಲ್ಲಿಕೆ

ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…

2 hours ago

13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…

3 hours ago

ಕಾರ್ಮಿಕರ ಸಚಿವರ ಕಲಬುರಗಿ ಪ್ರವಾಸ ರದ್ದು

ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…

3 hours ago

ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಾಶಿ ಮಾದರಿಯಲ್ಲಿ ದತ್ತನ‌ ಕ್ಷೇತ್ರ ಅಭಿವೃದ್ಧಿ

ಕರ್ನಾಟಕ‌ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…

3 hours ago

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

4 hours ago

ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ತಿದ್ದು ಪಡಿಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…

4 hours ago