ಶರಣ ಮಾರ್ಗ, ನೂತನವಾಗಿ ಇ-ಮೀಡಿಯಾ ಲೈನ್  ಮಾಧ್ಯಮ ಕ್ಷೇತ್ರದಲ್ಲಿ ಹೊಸ ಕಾಂತ್ರಿ

0
84

ನಮ್ಮ ಕಲ್ಯಾಣ ಕರ್ನಾಟಕದ ಕಲಬುರಗಿ ಶರಣರ ಹೆಬ್ಬಾಗಿಲು ಎಂದು ಕರೆಯುತ್ತಾರೆ. ಸತ್ಯಂಪೇಟ ಅವರ ಕುಟುಂಬ ಶರಣ ಮಾರ್ಗ ಮತ್ತು ಮಾಧ್ಯಮ ಕ್ಷೇತ್ರದಲ್ಲಿ ಅಪಾರ ಕೊಡುಗೆ ನೀಡಿದ್ದಾರೆ. ನೂತನವಾಗಿ ಇ ಮೀಡಿಯಾ ಲೈನ್  ಮಾಧ್ಯಮ ಕ್ಷೇತ್ರದಲ್ಲಿ ಹೊಸ ಕಾಂತ್ರಿ ಮಾಡಿದ್ದಾರೆ. ಕ್ಷಣ ಕ್ಷಣದ ಮಾಹಿತಿ ಮತ್ತು ಸುದ್ದಿ ಮೊಬೈಲ್ ಇಂಟರ್ನೆಟ್ ಮೂಲಕ ತಕ್ಷಣ ನೋಡಬಹುದು. ಇ-ಮೀಡಿಯಾದ ಪ್ರಥಮ ವಾರ್ಷಿಕೋತ್ಸವದ ಶುಭಾಶಯಗಳು.ಮಾಜಿ ವಿಧಾನ ಪರಿಷತ್ ಸದಸ್ಯರು, ಅಲ್ಲಮಪ್ರಭು ಪಾಟೀಲ ನೆಲೋಗಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯರು.

ಸಾಮಾಜಿ ಜಾಲಾತಾಣದಲ್ಲಿ ಅಭಿನಂದನೆ
Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here