ಯಾದಗಿರಿ,ಶಹಾಪುರ: ತಾಲ್ಲೂಕಿನ ಸಗರ ಗ್ರಾಮದಲಿ ನಿನ್ನೆ ಮತ್ತು ಇವತ್ತು ನಾಲ್ಕುನೂರು ಜನ ಕಾರ್ಮಿಕರು ಬೆಂಗಳೂರಿನಿಂದ ಸ್ವಗ್ರಾಮವಾದ ಸಗರಕ್ಕೆ ಆಗಮಿಸಿರುವುದರಿಂದ ಎಲ್ಲರಿಗೂ ಕಾರಂಟೈಮ್ ನಲ್ಲಿರುವಂತೆ ಸೂಚಿಸಲಾಗಿದೆ.
ಸದ್ಯಕ್ಕೆ ಎಲ್ಲರೂ ಸಗರದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತಪಾಸಣೆ ನಡೆಸಲಾಗುತ್ತಿದೆ. ಇದೇ ಗ್ರಾಮದಲ್ಲಿರುವ ಒಬ್ಬ ವ್ಯಕ್ತಿ ಎರಡು ದಿನಗಳ ಹಿಂದೆ ದುಬೈನಿಂದ ಆಗಮಿಸಿದ್ದರಿಂದ ಆ ವ್ಯಕ್ತಿಗೆ ಕೂಡ ತಪಾಸಣೆಗೆ ಒಳಗಾಗುವಂತೆ ಐದಾರು ಬಾರಿ ಸೂಚಿಸಿದರೂ ಬೇಜವಾಬ್ದಾರಿ ವಹಿಸಿರುವುದರಿಂದ ಆ ವ್ಯಕ್ತಿಯನ್ನು ಹೆಚ್ಚಿನ ತಪಾಸಣೆಗಾಗಿ ಕಲಬುರಗಿಗೆ ಶಿಫ್ಟ್ ಮಾಡಲಾಗಿದೆ.
ಆದರೆ ವೈದ್ಯರು ಕರೋನಾ ಶಂಕೆಬಗ್ಗೆ ಇನ್ನೂ ದೃಢಪಡಿಸಿಲ್ಲ.
ದುಬೈಯಿಂದ ಆಗಮಿಸಿರುವ ಈ ವ್ಯಕ್ತಿ ೧೦ ದಿನಗಳಿಂದ ಕ್ವಾರಂಟೈನ್ನಲ್ಲಿದ್ದ ಎಂದು ತಿಳಿದು ಬಂದಿದೆ. ಇಡೀ ಪ್ರಪಂಚವೇ ಕರೋನಾ ವೈರಸ್ ಕ್ಕೆ ತುತ್ತಾಗಿರುವ ಘಟನೆ ಎಲ್ಲರಿಗೂ ಗೊತ್ತಿರುವ ವಿಷಯವೇ ಆದರೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಈ ಮಹಾಮಾರಿ ವೈರಸ್ಸು ಸಾರ್ವಜನಿಕರಲ್ಲಿ ಭಯ ಭೀತಿಯನ್ನು ಹುಟ್ಟಿಸುತ್ತಿದೆ
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…