ಸುರಪುರ: ನಗರದ ಮಹಾತ್ಮ ಗಾಂಧಿ ವೃತ್ತದ ಬಳಿಯ ನಗರ ಸರಕಾರಿ ಆರೋಗ್ಯ ಕೇಂದ್ರದಲ್ಲಿ ವಿವಿಧ ಗ್ರಾಮಗಳಿಗೆ ಪೂನಾ ಗೋವಾ ಬೆಂಗಳೂರು ಮತ್ತಿತರೆಡೆಗಳಿಂದ ಆಗಮಿಸಿದವರನ್ನು ಕೊರೊನಾ ಸೊಂಕು ತಪಾಸಣೆಗೆ ಒಳಪಡಿಸಲಾಯಿತು.
ಬೆಳಿಗ್ಗೆ 8 ಗಂಟೆಯ ಸುಮಾರಿಗೆ ಆಗಮಿಸಿದ ನೂರಾರು ಸಂಖ್ಯೆಯ ಜನರು ಸರತಿ ಸಾಲಿನಲ್ಲಿ ನಿಂತು ಪರೀಕ್ಷೆಗೊಳಪಟ್ಟರು.ಮದ್ಹ್ಯಾನದ ವರೆಗೆ ನಡೆದ ತಪಾಸಣೆಯಲ್ಲಿ ಮಹಿಳೆಯರು ಮಕ್ಕಳು ವಯೋವೃಧ್ಧರು ಮತ್ತು ಯುವಕ ಯುವತಿಯರು ಸೇರಿ ಎಲ್ಲಾ ವಯೋಮಾನದ ಸುಮಾರು ಒಂಬೈನೂರು ಜನರನ್ನು ಪರೀಕ್ಷಿಸಲಾಯಿತು.ಎಲ್ಲರಿಗೂ ಥರ್ಮಾ ಮೀಟರ್ ಹಿಡಿದು ಪರೀಕ್ಷೆಗೊಳಪಡಿಸಿದ ನಂತರ ಯಾರಲ್ಲು ಕೊರೊನಾ ಸೊಂಕಿನ ಲಕ್ಷಣ ಕಂಡು ಬಂದಿಲ್ಲವೆಂದು ನೇತೃತ್ವ ವಹಿಸಿದ್ದ ತಾಲೂಕು ಆರೋಗ್ಯಾಧಿಕಾರಿ ಡಾ:ಆರ್.ವಿ.ನಾಯಕ ತಿಳಿಸಿದರು.
ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ಇಂದು ಬೆಳಗ್ಗೆ ವಾಕಿಂಗ್ ಹೋದಾಗ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಲಬುರಗಿ ನಗರದ ಜೇವರ್ಗಿ…
ಕಲಬುರಗಿ: ನೀರಿನ ಕನೆಕ್ಷನಗಾಗಿ ಹತ್ತು ಸಾವಿರ ಲಂಚಾಪಡೆಯುತ್ತಿದ್ದಾಗ ಜೇವರ್ಗಿ ಪುರಸಭೆಯ ಮಹಿಳಾ ಸಿಬ್ಬಂದಿ ಲಣೊಕಾಯುಕ್ತರ ಬಲೆಗೆ ಬಿದ್ದ ಘಟನೆ ಬುಧವಾರ…
ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 371 ಜೆ ಅಡಿ ಉದ್ಯೋಗ ನೇಮಕಾತಿ ಹಾಗೂ ಬಡ್ತಿ ಸಂಬಂಧದಲ್ಲಿ ಆಗಿರುವ ಗೊಂದಲಗಳನ್ನು ನಿವಾರಿಸಿ…
ಕಲಬುರಗಿ: ಆದಿಜಾಂಬವ ಸರ್ಕಾರಿ ಅರೆ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘದ ನಿಯೋಗ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಡಾ.ಮಲ್ಲಿಕಾರ್ಜುನ ಖರ್ಗೆ…
ಕಲಬುರಗಿ: ಮಾಜಿ ಸಚಿವರಾದ ಮಾಲಿಕೆಯ್ಯಾ ಗುತ್ತೇದಾರ್ ಅವರ ಅಪ್ಪಟ ಅಭಿಮಾನಿ ಹಾಗೂ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ…
ಕಲಬುರಗಿ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷರಾದ ಪ್ರಶಾಂತ್ ಗೌಡ ಮಾಲಿಪಾಟೀಲ್ ಅವರ ನೇತೃತ್ವದಲ್ಲಿ ಜಿಲ್ಲಾ…