ರಾಯಚೂರು: ಕಲಬುರಗಿ ವಿಶ್ವವಿದ್ಯಾಲಯದ ಬಿ.ಕಾಂ ಸೆಕೆಂಡ್ ಸೆಮ್, ಪ್ರಶ್ನೆ ಪತ್ರಿಕೆಯ ಪರೀಕ್ಷೆಯನ್ನು ವಿದ್ಯಾರ್ಥಿಗಳು ಖಾಸಗಿ ಬಾಡಿಗೆ ಮನೆಯೊಂದರಲ್ಲಿ ಆಕ್ರಮವಾಗಿ ಪರೀಕ್ಷೆ ಬರೆದಿರುವ ಪ್ರಕರಣ ಬೆಳಕಿಗೆ ಬಂದಿದೆ.
ಹೌದು ಜಿಲ್ಲೆಯ ಐಡಿಎಸ್ ಬಡಾವಣೆಯ ವಿವೇಕಾಂದ ಪದವಿ ಕಾಲೇಜಿನ ವಿದ್ಯಾರ್ಥಿಗಳು ಆಕ್ರಮವಾಗಿ ಪರೀಕ್ಷೆ ಬರೆಯುತ್ತಿದ 30ಕ್ಕು ಹೆಚ್ಚು ವಿದ್ಯಾರ್ಥಿಗಳು ಸಿಕ್ಕಾಕಿಕೊಂಡಿದ್ದಾರೆ. ಎಕನಾಮಿಕ್ಸ್ ಪ್ರಶ್ನೆ ಪತ್ರಿಕೆಗೆ ಉತ್ತರವನ್ನು ಖಾಸಗಿ ಬಾಡಿಗೆ ಮನೆಯೊಂದರಲ್ಲಿ ಆಕ್ರಮವಾಗಿ ಪರೀಕ್ಷೆ ಬರೆಯುತ್ತಿದ್ದರು. ಈ ಸಂದರ್ಭದಲ್ಲಿ ಸ್ಥಳೀಯ ಪೊಲೀಸರು ಆಗಮಿಸಿ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಕಲಬುರಗಿ ವಿಶ್ವ ವಿದ್ಯಾಲಯದ ಪದವಿ ಪರೀಕ್ಷೆಗಳು ಎಲ್ಲಾ ಕ್ಲಸ್ಟರ್ ಆಗಿದ್ದು, ಇಂದು ನಡೆದಿರುವ ಬಿ.ಕಾಂ ಪರೀಕ್ಷೆ ಕೂಡ ಕ್ಲಸ್ಟರ್ ಪದ್ದತಿ ಇತು. ಆಕ್ರಮವಾಗಿ ನಡೆದ ಪರೀಕ್ಷೆಯಲ್ಲಿ ವಿವೇಕಾಂದ ಸೇರಿದಂತೆ ಇತರೆ ಕಾಲೇಜು ವಿದ್ಯಾರ್ಥಿಗಳು ಈ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಆಗಮಿಸಿದ್ದರು ಎಂದು ತಿಳಿದು ಬಂದಿದೆ.
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…
View Comments
ಯಾವುದೇ ಮೂಲ ಸೌಕರ್ಯ ಇಲ್ಲದೆ ಹೋದರು ಪದವಿ ಕಾಲೇಜಗಳಿಗೆ ಹಣಕ್ಕಾಗಿ ನಾಯಿ ಕೊಡಿಗಳಂತೆ ಅನುಮತಿ ನೀಡುವ ವಿಶ್ವ ವಿದ್ಯಾಲಯದ ಆಡಳಿತ ಮಂಡಳಿಯು ಭ್ರಷ್ಟಾಚಾರಿಗಳ ಅಡಾ ಆಗಿದೆ .....
ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಘೋರ ಅನ್ಯಾಯ ಈ ಕೂಡಲೇ ಹಿಂತಾ ಕಾಲೇಜುಗಳನ್ನು ಮುಚ್ಚಬೇಕು.....
ಗುಲಬರ್ಗಾ ವಿಶ್ವ ವಿದ್ಯಾಲಯದ VC ಯವರಾದ ನಿರಂಜನ್ ಸಾಹೇಬರು ಈ ವಿಶ್ವವಿದ್ಯಾಲಯದ ಕುಲಪತಿ ಇದ್ದರೋ ಅಥವಾ ತಿಂಗಳಿಗೆ ಮೂರು - ನಾಲ್ಕು ದಿನಗಳ ಪ್ರವಾಸ ಮಾಡಲು ಬರುತ್ತಾರೆ .. ನಗರದಲ್ಲಿ ಎಲ್ಲಾದರು ಎರಡು ಮೂರು ಕಾರ್ಯಕ್ರಮ ಉದ್ಘಾಟಿಸಿ ದೊಡ್ಡ ದೊಡ್ಡ ಭಾಷಣ ಮಾಡಿ ಚಪ್ಪಾಳೆ ತಟ್ಟಿಸುಕೊಂಡು ...
ಖರ್ಚಿಗೆ ಬರ್ತಿ ಮಾಡಿಕೊಂಡು ಹೋಗುವದೇ ಆಗಿದೆ ಇದರಿಂದ ವಿಶ್ವವಿದ್ಯಾಲಯದಲ್ಲಿ ಹಲವಾರು ಸಮಸ್ಯೆಗಳು ಬಗೆಹರಿಯದೆ ಪ್ರತಿದಿನ ಮಾದ್ಯಮ ಸುದ್ದಿಯಲ್ಲಿ ಬರುವದು ಖಂಡನೀಯ...