ಬಜಾಜ್ ಆಟೊ ಫೈನಾನ್ಸ್ ಇಎಂಐ ಕಟ್ಟುವಂತೆ ಒತ್ತಡ

ಯಾದಗಿರಿ,ಶಹಾಪುರ: ಮಹಾಮಾರಿ ಕರೋನಾ ವೈರಸ್  ವ್ಯಾಪಕವಾಗಿ ಹಬ್ಬಿರುವ ಹಿನ್ನೆಲೆಯಲ್ಲಿ ಇಡೀ ದೇಶವೇ ಲಾಕ್ ಡೌನ್ ಆಗಿದೆ ಇಂಥ ಸಂದರ್ಭದಲ್ಲಿ ಬಜಾಜ್ ಆಟೊ ಫೈನಾನ್ಸ್ ನವರು ಇಎಂಐ ಕಟ್ಟುವಂತೆ ಗ್ರಾಹಕರಿಗೆ ಒತ್ತಡ ಹೇರುತ್ತಿದ್ದಾರೆ.

ಒಂದೊತ್ತಿಗೂ ಊಟಕ್ಕೆ ತೊಂದರೆ ಇರುವಾಗ ಸಾಕಷ್ಟು ಕಂಪನಿಗಳು ಕೊರೊನ್ ವೈರಸ್  ತಡೆಗಟ್ಟುವ ಹಿನ್ನೆಲೆಯಲ್ಲಿ ಸಹಾಯ ಮಾಡುತ್ತಿದ್ದಾರೆ. ಆದರೆ ಇಂಥ ಸಂದರ್ಭದಲ್ಲಿ ಬಜಾಜ್ ಆಟೊ ಫೈನಾನ್ಸ್ ನವರು ಇಎಂಐ ಕಟ್ಟುವಂತೆ ಒತ್ತಡ ಹೇರುತ್ತಿರುವುದು ಎಷ್ಟು ಸರಿ ಎಂಬುದು ಕಂಪನಿಯ ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿದೆ.

ದುಡಿದು ಬದುಕುವ ಜನ ನಾವು ದುಡಿದರೆ ಮಾತ್ರ ಹಣ ಕಟ್ಟಲು  ಸಾಧ್ಯ ಇಲ್ಲದಿದ್ದರೆ ತುಂಬಾ ತೊಂದರೆಯಾಗುತ್ತದೆ ಎಂದು ಆಟೋ ಚಾಲಕ ವೀರೇಶ್ ತಮ್ಮ ಅಳಲನ್ನು ತೋಡಿಕೊಂಡರು ನನ್ನ ವಾಹನದ ಕಂತನ್ನು ಪ್ರತಿ ತಿಂಗಳು ೧ ನೇ ತಾರೀಖಿನಿಂದ ೭ನೇ ತಾರೀಖಿನ ಒಳಗಾಗಿ ಆಟೋ ಕಂತನ್ನು ಕಟ್ಟಬೇಕೆಂದು ಇದ್ದರೂ ಕೂಡ ಎರಡು ಮೂರು ದಿನಗಳಿಂದ ಕಲಬುರ್ಗಿಯ ಬಜಾಜ್ ಆಟೊ ಫೈನಾನ್ಸ್ ತೌಸಿಬ ಖಾನ್ ಎಂಬುವರು ಮೂರು ದಿನಗಳಿಂದ ನಮಗೆ ಫೋನ್ ಮಾಡುತ್ತಾ ಚಿತ್ರ ಹಿಂಸೆ ನೀಡುತ್ತಿದ್ದಾರೆ ಎಂದು ಹೇಳಿದರು.

ಕೇಂದ್ರ ಸರ್ಕಾರ ಇಎಂಐ ಕಟ್ಟುವುದನ್ನು ಮೂರು ತಿಂಗಳವರೆಗೆ ಮುಂದೂಡಲಾಗಿದೆ ಎಂದು ಆದೇಶ ಹೊರಡಿಸಿದ್ದರೂ ಕೂಡ ಯಾವುದಕ್ಕೂ ಕ್ಯಾರೆ ಎನ್ನದೆ ಅದೇನು ಹೇಳಬೇಡಿ ಅದ್ಯಾವುದೂ ನಮಗೆ ಗೊತ್ತಿಲ್ಲ  ನೀವು ದುಡ್ಡು ಕಟ್ಟಲೇ ಬೇಕು ಎಂದು ಒತ್ತಡ ಹೇರಿ ಮಾನಸಿಕವಾಗಿ ಚಿತ್ರಹಿಂಸೆ ನೀಡುತ್ತಿದ್ದಾರೆ ಎಂದು ಹೇಳಿದರು.

emedialine

View Comments

  • Please share this to TV media(Public TV). Bajaj Auto Finance Limited recovery team are torturing and like goondas. They work from Bajaj Auto Showroom (Srikalyan Bajaj. Kalaburagi). Owner of Showroom Arun Sir @9964205800 said that, Showroom and Finance people are different and no connection and Showroom not torturing.

Recent Posts

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

2 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

8 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

19 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

20 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

20 hours ago

ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿ; ಮತ್ತಿಮಡು

ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…

20 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420