ಕಲಬುರಗಿ: ಕೊರೋನಾ ಸೋಂಕಿಗೆ ಬಲಿಯಾಗಿದ್ದ ಮಹ್ಮದ ಸಿದ್ದಿಕಿ (76} ವೃದ್ದನ ಮಗಳು ಇಎಸ್ಐ ಆಸ್ಪತ್ರೆಯಿಂದ ಗುಣಮುಖಳಾಗಿ ಡಿಸ್ಚಾಜ್೯ ಆಗಿದ್ದಾರೆ.
ಕಳೆದ ಹಲವು ದಿನಗಳಿಂದ ಕಲಬುರಗಿಯಲ್ಲಿ ಮೂರು ಪಾಸಿಟಿವ್ ಕೇಸ್ ದಾಖಲಾಗಿದ್ದವು. ಅದರಲ್ಲಿ ಸಿದ್ದಿಕಿಯ ಮಗಳು ಮತ್ತು ಸಿದ್ದಿಕಿ ಅವರಿಗೆ ತಪಾಸಣೆ ಮಾಡಿದ್ದ ವೈದ್ಶರಿಗೂ ಸೋಂಕು ತಗುಲಿತ್ತು. ಮಗಳು ಮತ್ತು ವೈದ್ಶ ಇಎಸ್ಐಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಈ ಮೂರು ಪ್ರಕರಣಗಳನ್ನು ಇಡೀ ದೇಶವೇ ಕೂತೂಹಲದಿಂದ ನೋಡುತ್ತಿತ್ತು. ಆದರೆ ಸಿದ್ದಿಕಿಯವರ ಮಗಳು ಗುಣಮುಖವಾಗಿ ಹೊರ ಬಂದಿದ್ದರಿಂದ ಜಿಲ್ಲೆಯಲ್ಲಿ ಸ್ವಲ್ಪ ಮಟ್ಟಿನ ನಿಟ್ಟುಸಿರು ಬಿಟ್ಟಂತಾಗಿದೆ.
ಮೃತರಿಗೆ ಚಿಕಿತ್ಸೆ ನೀಡಿದ ವೈದ್ಯರು ಇಎಸ್.ಐ ಆಸ್ಪತ್ರೆಯ ಐಸೋಲೇಟನ ವಾರ್ಡ್ ನಲ್ಲಿ ಚಿಕಿತ್ಸೆ ಪಡೆಯುತಿದ್ದು, ತಕ್ಷಣ ಗುಣಮುಖರಾಗಲಿದ್ದಾರೆಂದು ಮೂಲಗಳು ತಿಳಿಸಿವೆ.
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…
ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…
ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…
ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…