ಸುರಪುರ: ಜಗತ್ತಿಗೆ ಮಹಾಮಾರಿಯಾಗಿ ಕಾಡುತ್ತಿರುವ ಕೋವಿಡ್-೧೯ ನಿರ್ಮೂಲನೆಗೊಳಿಸಲು ಎಲ್ಲರು ಮನೆಯಲ್ಲಿರುವುದೆ ದೊಡ್ಡ ಅಸ್ತ್ರವಾಗಿದೆ ಎಂದು ಲಕ್ಷ್ಮೀಪುರ ಶ್ರೀಗಿರಿ ಮಠದ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.
ನಗರದ ಬಸ್ ನಿಲ್ದಾಣದಲ್ಲಿದ್ದ ಗ್ರಾಮೀಣ ಭಾಗದ ಜನತೆಗೆ ಟೀಂ ರಾಜುಗೌಡ ಸೇವಾ ಸಮಿತಿಯಿಂದ ನೀಡಲಾಗುತ್ತಿದ್ದ ಆಹಾರ ಮತ್ತು ಹಣ್ಣುಗಳನ್ನು ವಿತರಿಸಿ ಮಾತನಾಡಿ,ಸರಕಾರ ನಮಗಾಗಿ ಲಾಕ್ಡೌನ್ ಜಾರಿಗೊಳಿಸಿದೆ ಇದಕ್ಕೆ ನಾವೆಲ್ಲ ಬೆಂಬಲಿಸಿದರೆ ಕೊರೊನಾ ಹೇಗೆ ಬಂದಿದೆಯೊ ಹಾಗೆಯೆ ಓಡಿ ಹೋಗಲಿದೆ.ಇದಕ್ಕೆ ಮದ್ದು ಎಂದರೆ ಮನೆಯಲ್ಲಿರುವುದು,ಇದನ್ನು ತಾವೆಲ್ಲರು ಅರಿತುಕೊಳ್ಳಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ ಗಂಗಾಧರ ನಾಯಕ, ಪರಶುರಾಮ ನಾಟೆಕರ್, ಹರೀಶ ತ್ರೀವೆದಿ, ತಿಗಳಪ್ಪ ಕವಡಿಮಟ್ಟಿ,ಪವನ್, ಚೇತನ್, ಆಕಾಶ ಸೇರಿದಂತೆ ಅನೇಕರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…