ಶಹಾಪುರ: ಕರೋನಾ ಎಫೆಕ್ಟ್ ನಿಂದ ಕಂಗಾಲಾಗಿರುವ ಬಡವರಿಗೆ ಕೂಲಿ ಕಾರ್ಮಿಕರಿಗೆ ಶಿವಶೇಖರಪ್ಪಗೌಡ ಶಿರವಾಳ ಫೌಂಡೇಶನ್ ವತಿಯಿಂದ ದವಸ ಧಾನ್ಯ ವಿತರಿಸಲಾಯಿತು.
ಬಡವರಿಗೆ ದಿನಬಳಕೆ ಅಗತ್ಯ ವಸ್ತುಗಳಾದ ಕಾಳು ಬೆಲ್ಲ ಸಕ್ಕರೆ ಅಕ್ಕಿ ಗೋಧಿ ಇನ್ನಿತರ ದವಸ ಧಾನ್ಯಗಳು ಎಂದು ನಾವು ಶಿವಶೇಖರಪ್ಪಗೌಡ ಪಾಟೀಲ್ ಶಿರವಾಳ ಫೌಂಡೇಷನ್ ವತಿಯಿಂದ ನಗರದಾದ್ಯಂತ ನಿರ್ಗತಿಕರಿಗೆ ಬಡವರಿಗೆ ಇಂದು ವಿತರಿಸುತ್ತಿದ್ದೇವೆ ಎಂದು ರಾಜು ರಬ್ಬನಳ್ಳಿ ಹೇಳಿದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…