ಕಲಬುರಗಿ: ಕೋವಿಡ್-19 ಪ್ರಕರಣಗಳ ಬಗ್ಗೆ ಇಂದು ನಗರದಲ್ಲಿ ಜಿಲ್ಲಾಧಿಕಾರಿ ಶರತ್ ಬಿ ಅವರೊಂದಿಗೆ ರಾಜ್ಯದ ವಿರೋಧ ಪಕ್ಷದ ಶಾಸಕಾಂಗ ಪಕ್ಷದ ಶಾಸರ ನಿಯೋಗ ಭೇಟಿ ಸೋಂಕು ತಡೆಗಟ್ಟುವಿಗೆ ಸುಧೀರ್ಘ ಚರ್ಚೆ ನಡೆಸಿದರು.
ಈ ವೇಳೆಯಲ್ಲಿ ಸಂದರ್ಭದಲ್ಲಿ ಮಾಜಿ ಸಚಿವರಾದ ಶರಣ ಪ್ರಕಾಶ ಪಾಟೀಲ, ಜೇವರ್ಗಿ ಶಾಸಕ ಡಾ.ಅಜಯ್ ಸಿಂಗ್, ಚಿತ್ತಾಪುರಿನ ಶಾಸಕರಾದ ಪ್ರಿಯಾಂಕ ಖರ್ಗೆ, ಅಫ್ಜಲಪುರ ಶಾಸಕ ಎಂವೈ ಪಾಟೀಲ್, ವಿಧಾನ ಪರಿಷತ್ತ ಸದಸ್ಯರಾದ ತಿಪಣಪ್ಪ ಕಮಕನೂರ, ಮಾಜಿ ವಿಧಾನ ಪರಿಷತ್ತ ಸದಸ್ಯ ಅಲ್ಲಂ ಪ್ರಭು ಪಾಟೀಲ್ ಹಾಗೂ ಮಾಜಿ ಮಹಾ ಪೌರರಾದ ಶರಣ ಕುಮಾರ ಮೋದಿ ಇದ್ದರು.
ಈ ಸಂದರ್ಭದಲ್ಲಿ ಎಸ್.ಪಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಡಿಸಿಪಿ ಕಿಶೋರ್ ಬಾಬು, ಜಿಲ್ಲಾ ಪಂಚಾಯಿತ್ ಸಿಇಓ ಪಿ.ರಾಜಾ, ಜಿಲ್ಲಾ ಆರೋಗ್ಯ ಇಲಾಖೆಯ ಅಧಿಕಾರಿಗಳು ಸೇರಿದಂತೆ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಎಲೇಕ್ಷನ್ ಬಂದಾಗ ಗಿಮಿಕ್ ಮಾಡಿ ಮತ ಪಡೆದುಕೊಳ್ಳುವುದು ಮಾತ್ರ…
ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…
ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…
ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್ನ ದಾಸ್ನಾ…
ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…
ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…