ಕಲಬುರಗಿ: ದೇಶದ್ಯಂತ ಕೊರೊನಾ ಮಹಾಮಾರಿ ಸ್ಟೇಜ್ -3ಗೆ ತಲುಪ್ಪಲಿದ್ದು, ಈ ಮಹಾ ಮಾರಿಯನ್ನು ತಡೆಯುವ ಜವಾಬ್ದಾರಿ ಪ್ರತಿಒಬ್ಬರ ಮೇಲಿದೆ ಹೀಗಾಗಿ ಶುಕ್ರವಾರದ ಜುಮ್ಮಾ ನಮಾಜ್ ಮನೆಯಲ್ಲೇ ಮಾಡಿ ಎಂದು ನಗರಾಭಿವೃದ್ಧಿ ಪ್ರಾಧೀಕಾರದ ಮಾಜಿ ಅಧ್ಯಕ್ಷರಾದ ಡಾ. ಮೊಹಮ್ಮದ್ ಅಜಗರ್ ಚುಲಬುಲ್ ಅವರು ಕಾಲನಡಿಗೆ ನಡೆಸಿ ಮೈಕ್ ಮೂಲಕ ಜಾಗೃತಿ ಮೂಡಿಸಿದ್ದರು.
ಈ ಕುರಿತಂತೆ ನಗರದ ವಿವಿಧ ಬಡಾವಣೆಗಳಲ್ಲಿ ಸಂಚರಿಸಿ ಮಾತನಾಡುತ್ತಾ, ಈ ಕಾರ್ಯಕ್ಕೆ ಸಾರ್ವಜನಿಕರೆಲ್ಲರೂ ಸಹಕರಿಸಬೇಕು. ಯಾರು ಮನೆಯಿಂದ ಹೊರಗಡೆ ಯಾರು ಬರಬಾರದು ಎಲ್ಲರು ಮನೆಯಲ್ಲಿಯೇ ಇರಬೇಕು, ತೀರ ಅಗತ್ಯವಿದ್ದಾಗ ಮಾತ್ರ ಹೊರಗೆ ಬಂದು ಕೆಲಸ ಮುಗಿದಕ್ಷಣ ಮನೆಗೆ ತರಳಬೇಕೆಂದು ಕರೆ ನೀಡಿದರು.
ನಾಳೆ ಶುಕ್ರವಾರ ಇದ್ದು ಮುಸ್ಲಿಂ ಬಾಂಧವರು ಜುಮ್ಮಾ ನಮಾಝ್ ಮನೆಯಲ್ಲಿ ಮಾಡಬೇಕು. ಅನಾವಶ್ಯಕ ಬೀದಿಗೆ ಬರಬಾರದು ಎಂದು ಮನವಿ ಮಾಡಿ ಜಿಲ್ಲಾಡಳಿತ ಮತ್ತು ಅರೋಗ್ಯ ಇಲಾಖೆಗೆ ಸಂಪೂರ್ಣ ರೀತಿಯಲ್ಲಿ ಸಹಾಕರ ನೀಡಬೇಕು. ಅಲ್ಲದೇ, ದೆಹಲಿ ಸಭೆಯಿಂದ ವಾಪಸ್ ಬಂದವರು ಸ್ವಯಂ ಪ್ರೇರಿತರಾಗಿ ಚಿಕಿತ್ಸೆಗೆ ಮುಂದಾಗಿ ಮಾನವೀಯತೆ ಮೆರೆಯಬೇಕೆಂದು ಅವರು ಕಳಕಳಿಯ ಮನವಿ ಮಾಡಿದರು.
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…
ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…