ಅಂಬೇಡ್ಕರ್ ಸೇನೆ, ತಹಸೀಲ್ದಾರ ಅಂಜುಮ್ ತಬಸುಮ್ ಕೋವಿಡ್ ವಿರುದ್ಧ ಜಾಗೃತಿ ಅಭಿಯಾನ

0
111

ಕಲಬುರಗಿ: ಕಮಲಾಪೂರ ತಾಲ್ಲೂಕಿನ ಗ್ರಾಮ ಹಾಗೂ ಕುದಮೂಡ ತಾಂಡದಲ್ಲಿ ಕೋವಿಡ್-19 ತಟೆಗಟ್ಟು ವೈರಸ್ ಕುರಿತು ಮುನ್ನೆಚ್ಚರಿಕೆ ಕ್ರಮದ ಬಗ್ಗೆ ಸಾರ್ವಜನಿಕರಿಗೆ ಅಂಬೇಡ್ಕರ್ ಯುವ ಸೇನೆ ನೇತೃತ್ವದಲ್ಲಿ ತಹಶಿಲ್ದಾರರಾದ ಅಂಜುಮ್_ತಬಸುಮ್ ಹಾಗೂ ಸೇನೆಯ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ತಳಕೇರಿ ಅವರು ಜಾಗೃತಿ ಮೂಡಿಸಲಾಯಿತು.

ಈ ವೇಳೆಯಲ್ಲಿ ಸ್ಥಳೀಯ ಆರೊಗ್ಯ ಅಧಿಕಾರಿಗಳಿಂದ ಬೇರೆ ವಿದೇಶದಿಂದ ಮರಳಿದ ಮತ್ತು ಬೇರೆ ರಾಜ್ಯಗಳಿಂದ ಬಂದಿರುವ ವ್ಯಕ್ತಿಗಳ ಆರೋಗ್ಯ ತಪಾಸಣೆ ಮಾಡಲಾಯಿತು. ಸ್ಥಳದಲ್ಲಿ ಕಂದಾಯ ನಿರಿಕ್ಷಕರು, ಸ್ಥಳಿಯ ಆರೋಗ್ಯ ಅಧಿಕಾರಿಗಳು, ಗ್ರಾಮ ಲೆಕ್ಕಾಧಿಕಾರಿಗಳು ಹಾಗೂ ಆಶಾ ಕಾರ್ಯಕರ್ತೆಯರು ಸೇರಿದಂತೆ ಸೇನೆ ಮುಖಂಡರು ಉಪಸ್ಥಿತರಿದ್ದರು.

Contact Your\'s Advertisement; 9902492681

 

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here