ಕಲಬುರಗಿ: ಮಹಾಮಾರಿ ಕೊರೋನಾ ಸೋಂಕು ತಡೆಯಲು ಕೇಂದ್ರ ಹಾಗೂ ರಾಜ್ಯ ಸರ್ಕಾರವು ಕೈಗೊಂಡ ಕ್ರಮಗಳನ್ನು ಸರ್ವರೂ ಪಾಲಿಸಬೇಕು ಎಂದು ಶಖಾಪೂರ್ ತಪೋವನ ಮಠದ ಡಾ. ಸಿದ್ಧರಾಮ್ ಶಿವಾಚಾರ್ಯರು ಕರೆ ನೀಡಿದ್ದಾರೆ.
ಜಾತಿ ಮತ ಪಂತ ಯನ್ನದೇ ನಾವೆಲ್ಲರೂ ಒಂದಾಗಿ ನಮ್ಮ ನಮ್ಮ ಮನೆಯಲ್ಲಿ ಇದ್ದು ಕರೋನಾ ರೋಗವನ್ನು ಹರಡದಂತೆ ಎಚ್ಚರ ವಹಿಸಬೇಕು. ಗ್ರಾಮೀಣ ಪ್ರದೇಶಗಳಲ್ಲಿ ಇರುವ ನಮ್ಮ ರೈತ ಬಾಂಧವರು ರೋಗವನ್ನು ನಿಯಂತ್ರಿಸಲು ನಿಮ್ಮ ಸಹಕಾರ ಅವಶ್ಯಕವಾಗಿದೆ. ಸರಕಾರದ ಆದೇಶವನ್ನು ನಾವು ಪಾಲಿಸಬೇಕು ಎಂದು ಅವರು ಹೇಳಿಕೆಯಲ್ಲಿ ಸಲಹೆ ಮಾಡಿದ್ದಾರೆ. ಯಾರಿಗಾದರು ಈ ಸೊಂಕಿನ ಲಕ್ಷಣ ಕಂಡುಬಂದರೆ ತಕ್ಷಣ ವೈದ್ಯರ ಸಲಹೆಯನ್ನು ಪಡೆಯಿರಿ. ರೋಗ ಮುಚ್ಚಿಡಬೇಡಿರಿ. ನಮ್ಮ ದೇಶಕ್ಕೆ ಬಂದಿರುವ ಕಷ್ಠ ನಿವಾರಣೆಗೆ ನಿಮ್ಮೆಲ್ಲರ ಸಹಕಾರ ಅಗತ್ಯ ಎಂದು ಅವರು ಪ್ರತಿಪಾದಿಸಿದ್ದಾರೆ.
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…