ಕಲಬುರಗಿ: ಪ್ರಧಾನ ಮಂತ್ರಿ ಕರೆಯ ಮೇರೆಗೆ, ಮನೆಯ ಮಾಳಿಗೆ ಮೇಲೆ “ಅಗ್ನಿಹೊತ್ರ ಹೋಮ” ಆಚರಿಣೆ ಮಾಡಲಾಗುವುದೆಂದು ಜಿಲ್ಲಾ ಜೆಡಿಎಸ್ ಕಾಯಾ೯ಧಕ್ಷ ದೇವೇಗೌಡ ತೆಲ್ಲೂರ ತಿಳಿಸಿದ್ದಾರೆ.
ಮನೆಯ ಮೇಲಿನ ನಾಲ್ಕು ದಿಕ್ಕಿಗೆ ದೀಪ ಬೆಳಗಿಸಕಾಗುವುದು. ವಿಶ್ವ ಶಾಂತಿಗಾಗಿ ನಾಡಿನ ಸಾಮರಸ್ಯ ಬದುಕಿಗಾಗಿ ಸಕಲ ಜೀವಾತ್ಮಗಳ ಆರೊಗ್ಯಕ್ಕಾಗಿ ಕುಟುಂಬ ಸದಸ್ಯರ ಜೊತೆಯಲ್ಲಿ ಆಚರಣೆ ಮಾಡಲಾಗುವುದೆಂದು ತಿಳಿಸಿದ್ದಾರೆ. ನಾಡಿನ ಸಮಸ್ತ ಜನರು ದೀಪ ಹಚ್ಚಲು ಪ್ರಕಟಣೆ ನೀಡಿ ವಿನಂತಿಸಿದ್ದಾರೆ.
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…