ಕಲಬುರಗಿ : ಜಗತ್ತಿನಲ್ಲಿ ಕೊರೋನಾ ವೈರಸದಿಂದಾಗಿ ದೇಶವೇ ತಲ್ಲಣಗೊಂಡಿದೆ. ಕೊರೋನಾ ವೈರಸ್ ನಿಯಂತ್ರಿಸಲು ಸರಕಾರ ಲಾಕ್ ಡೌನ್ ಗೆ ಆದೇಶಿಸಿದೆ. ಲಾಕ್ ಡೌನನಿಂದ ಎಲ್ಲಾ ವಹಿವಾಟು ಸಂಪೂರ್ಣ ಬಂದ್ ಆದ ಕಾರಣ ಬಡ ಜನರು, ಕೂಲಿ ಕಾರ್ಮಿಕರು, ಹಾಗೂ ನಿರ್ಗತಿಕರಿಗೆ ಕೆಂಭಾವಿ ಪಾಪ್ಯುಲರ್ ಫ್ರಂಟ್ ಆಪ್ ಇಂಡಿಯಾ ವತಿಯಿಂದ ದವಸಧಾನ್ಯ ವಸ್ತುಗಳು ವಿತರಿಸಿದ್ದರು.
ಈ ಸಂದರ್ಭದಲ್ಲಿ ಪಾಪುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ಬಿಲಾಲ್ ಅಹ್ಮದ್ ಹುಣಚ್ಯಾಳ, ನೂರ್ ಅಸ್ಲಾಂ ಮುಲ್ಲಾ, ಮಹಿಬೂಬ್ ಮಕಾಂದಾರ್, ಇರ್ಫಾನ್ ನಾಶಿ ಹಾಗೂ ಇತರರು ಇದ್ದರು.
ವರದಿ :ಇಲಿಯಾಸ್ ಪಟೇಲ್,
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…