ಕಲಬುರಗಿ: ಕಿಡಿಗೇಡಿಗಳು ಎಸಗಿದ ದುಷ್ಕೃತ್ಯಕ್ಕೆ ಕಣಕಿ ಬಣಮಿ ಭಸ್ಮವಾದ ಘಟನೆ ಚಿತ್ತಾಪುರ ತಾಲೂಕಿನ ವಾಡಿ ಸಮೀಪದ ಇಂಗಳಗಿ ಗ್ರಾಮದ ಜಮೀನಿನಲ್ಲಿ ನಿನ್ನೆ ತಡರಾತ್ರಿ ನಡೆದಿದೆ.
ಇಂಗಳಗಿ ಗ್ರಾಮದ ಜಲೀಲ್ ಅಹ್ಮದ್ ಎಂಬ ರೈತನಿಗೆ ಸೇರಿದ ಜಮೀನಿನಲ್ಲಿ ಸುಮಾರು 50 ಚೀಲ ಜೋಳ ಬೆಳೆದು ಕಣಕಿ ಬಣಮಿ ಒಟ್ಟಲಾಗಿತ್ತು. ದನಗಳಿಗೆ ಮೇವು ರಕ್ಷಣೆ ಮಾಡಲು ನಿರ್ಮಿಸಲಾದ ಕಣಕಿ ಬಣಮಿಗೆ ಸೋಮವಾರ ತಡರಾತ್ರಿ ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ ಎನ್ನಲಾಗಿದೆ.
ಅಪಾರ ಮೌಲ್ಯದ ಮೇವು ಸುಟ್ಟು ಬೂದಿಯಾಗಿದ್ದು, ರೈತ ಜಲೀಲ್ ಅಹ್ಮದ್ ಗೋಳಾಡುತ್ತಿದ್ದಾರೆ. ಈ ಕುರಿತು ವಾಡಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ ಎಂದು ರೈತ ಜಲೀಲ್ ತಿಳಿಸಿದ್ದಾರೆ.
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…
ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…
ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…