ಬಸವಕಲ್ಯಾಣ: ದೇಶದಾದ್ಯಂತ ಕೊರೊನಾ ವೈರಸ್ದಿಂದಾಗಿ ಲಾಕ್ಡೌನ್ ಆಗಿರುವುದರಿಂದ ಮನೆಯಿಂದ ಯಾರೂ ಹೊರಗೆ ಬರುವಂತಿಲ್ಲ. ಆದ್ದರಿಂದ ಕಲ್ಯಾಣಕರ್ನಾಟಕ ಭಾಗದ ಎಲ್ಲ ಶರಣಬಂಧುಗಳು ಅಕ್ಕಮಹಾದೇವಿ ಜಯಂತಿ ಯನ್ನು ತಮ್ಮ ಮನೆಯಲ್ಲೇ ಮಾಡಬೇಕೆಂದು ಬಸವಕಲ್ಯಾಣ ಅನುಭವ ಮಂಟಪದ ಅಧ್ಯಕ್ಷರಾದ ಪೂಜ್ಯ ಶ್ರೀ ಡಾ.ಬಸವಲಿಂಗ ಪಟ್ಟದ್ದೇವರು ತಿಳಿಸಿದ್ದಾರೆ.
ದೇಶದ ಮೊದಲ ಕವಯಿತ್ರಿ ಎಂದೇ ಖ್ಯಾತರಾದ ವೀರವೈರಾಗ್ಯನಿಧಿ ಅಕ್ಕಮಹಾದೇವಿ ಅವರು ಬಸವಾದಿ ಶರಣರ ಸಮಕಾಲೀನರಲ್ಲಿ ಒಬ್ಬರು. ಚನ್ನಮಲ್ಲಿಕಾರ್ಜುನ ಅಂಕಿತದಲ್ಲಿ ಇವರ 400 ಕ್ಕೂ ಹೆಚ್ಚಿನ ವಚನಗಳು ದೊರೆತಿವೆ. ಅವರ ಆಧ್ಯಾತ್ಮ ಜೀವನ ಇಡೀ ಸ್ತ್ರೀಕುಲಕ್ಕೆ ಗೌರವ ತರುವ ರೀತಿಯಲ್ಲಿ ಸಾಗಿದ್ದು ಕಾಣುತ್ತೇವೆ. ಅವರ ಜಯಂತಿ ಪ್ರತಿವರ್ಷ ಸಾರ್ವಜನಿಕವಾಗಿ ಆಚರಿಸಲಾಗುತ್ತದೆ.
ನಾಳೆ ಬೆಳಿಗ್ಗೆ 8:00 ಗಂಟೆಗೆ ಎಲ್ಲರೂ ಲಿಂಗಪೂಜೆ ಮಾಡಿಕೊಂಡು, ಅಕ್ಕಮಹಾದೇವಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ವಚನ ಪಠಣ ಮಾಡಿ, ತೊಟ್ಟಿಲು ಕಾರ್ಯಕ್ರಮ ಮಾಡುವ ಮೂಲಕ ಸರಳವಾಗಿ ಆಚರಿಸಬೇಕೆಂದು ಮನವಿ ಮಾಡಿದ್ದಾರೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…
View Comments
ಈ ಮೀಡಿಯಾದ ಅದಮ್ಯ ಕಾಯಕಕ್ಕೆ ಅಭಿನಂದನೆಗಳು
Cialis 4 Comprimes https://buyciallisonline.com/# - Cialis Buy Birth Control Online Us cialis cost Tab Fluoxetine 40mg