ಕಲಬುರಗಿ: ಖರ್ಗೆಯವರು ಯಾವೊತ್ತೊ ಸಿಎಂ ಆಗಬೇಕಿತ್ತೆಂಬ ಸಿಎಂ ಎಚ್ಡಿಕೆ ಹೇಳಿಕೆ ವಿಚಾರ, ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ಪಕ್ಷದ ರಾಜ್ಯ ಮತ್ತು ರಾಷ್ಟ್ರೀಯ ಧುರೀಣರು, ಕಾಂಗ್ರೆಸ್ ಪಕ್ಷದಲ್ಲಿ ಅವರಷ್ಟು ಹಿರಿತನ ಮತ್ತು ದುಡಿಮೆ ಮಾಡಿದವರು ಬಹಳಷ್ಟು ಕಡಿಮೆ ಜನ ಇದ್ದಾರೆ, ಬಹಳಷ್ಟು ಬಾರಿ ಅವರಿಗೆ ಇಂತಹ ಅವಕಾಶಗಳು ತಪ್ಪಿವೆ, ಹಾಗಾಗಿ ಸಿಎಂ ಕುಮಾರಸ್ವಾಮಿ ಹೇಳಿರುವುದರಲ್ಲಿ ತಪ್ಪೇನೂ ಇಲ್ಲ ಎಂದು ಡಿಸಿಎಂ ಪರಮೇಶ್ವರ ಹೇಳಿದ್ದಾರೆ
ಅವರು, ಕಲಬುರಗಿ ಜಿಲ್ಲೆ ಚಿಂಚೋಳಿಯಲ್ಲಿ ಡಿಸಿಎಂ ಡಾ ಜಿ ಪರಮೇಶ್ವರ ಮಾಧ್ಯಮರೊಂದಿಗೆ ಮಾತನಾಡುತ, ಸಿಎಂಗೆ ಖರ್ಗೆ ಮೇಲೆ ಪ್ರೀತಿ ಇದ್ದರೆ ಸ್ಥಾನ ಬಿಟ್ಟುಕೊಡಲಿ ಎನ್ನುವ ಯಡಿಯೂರಪ್ಪ ಹೇಳಿಕೆಗೆ ಡಿಸಿಎಂ ತಿರುಗೇಟು ನೀಡುತ ಮಾತನಾಡಿ, ಯಡಿಯೂರಪ್ಪನವರಿಂದ ಹೇಳಿಸಿಕೊಂಡು ನಾವು ಮುಖ್ಯಮಂತ್ರಿ ಮಾಡಬೇಕಿಲ್ಲ, ಯಾರನ್ನ ಮುಖ್ಯಮಂತ್ರಿ ಮಾಡಬೇಕು ಎನ್ನುವುದು ನಮ್ಮ ಹೈಕಮಾಂಡ್ ತೀರ್ಮಾನಿಸುತ್ತದೆ ಎಂದು ಪ್ರತಿಕ್ರೀಯೆಸಿದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…