ವಾಡಿ: ಮಂಗಳವಾರ ಸಂಜೆ ಸುರಿದ ಧಾರಾಕಾರ ಮಳೆಯಿಂದಾಗಿ ವಾಡಿ ಪಟ್ಟಣದ ಪಿಲಕಮ್ಮ ದೇವಿ ಬಡಾವಣೆಯ ಮನೆಯ ಗೋಡೆಯೊಂದು ಕುಸಿದು ಆತಂಕ ಮೂಡಿಸಿದ ಘಟನೆ ಸಂಭವಿಸಿದೆ. ಭಾರಿ ಪ್ರಮಾಣದ ಗಾಳಿ-ಮಳೆಯ ಒತ್ತಡಕ್ಕೆ ಮಾಳಮ್ಮ ಎಂಬುವವರ ಮನೆಯ ಗೋಡೆ ಮತ್ತು ಕಾಂಕ್ರೀಟ್ ಮಾಳಿಗೆ ಮುರಿದು ಬಿದ್ದಿದೆ. ಅದೃಷ್ಠವಶಾತ್ ಮನೆಯೊಳಗೆ ಮಲಗಿದ್ದ ಯಾರಿಗೂ ತೊಂದರೆಯಾಗಿಲ್ಲ. ಪ್ರಕೃತಿ ವಿಕೋಪಕ್ಕೆ ಸಿಕ್ಕು ಬಡ ಕುಟುಂಬವೊಂದು ಆಶ್ರಯ ಕಳೆದುಕೊಂಡಿದ್ದು, ಸ್ಥಳ ಪರಿಶೀಲನೆ ನಡೆಸುವ ಮೂಲಕ ತಹಶೀಲ್ದಾರರು ಪರಿಹಾರ ಘೋಷಿಸಬೇಕು ಎಂದು ಪುರಸಭೆ ಉಪಾಧ್ಯಕ್ಷ ಮಲ್ಲಯ್ಯ ಗುತ್ತೇದಾರ ಮನವಿ ಮಾಡಿದ್ದಾರೆ.
ಕಲಬುರಗಿ: ಅಲ್ಪಸಂಖ್ಯಾತ ಕಲ್ಯಾಣ ಹಾಗೂ ವಕ್ಫ್ ಮತ್ತು ವಸತಿ ಸಚಿವರಾದ ಬಿ.ಝಡ್ ಜಮೀರ್ ಅಹ್ಮದ್ ಖಾನ್ ಅವರು ಗುರುವಾರ ಇಲ್ಲಿನ…
ಕಲಬುರಗಿ: ನೇತ್ರದಾನ ಮಹಾದಾನ, ಪ್ರತಿಯೊಬ್ಬರೂ ತಮ್ಮ ನೇತ್ರದಾನ ಮಾಡುವುದರೊಂದಿಗೆ ಅಂಧರ ಬಾಳಿಗೆ ಬೆಳಕಾಗಲು ಮುಂದೆ ಬರಬೇಕು ಎಂದು ಜಿಲ್ಲಾ ಪಂಚಾಯತ್…
ಕಲಬುರಗಿ: ದಿ.ಲಿಂಗರಾಜ ಶಾಸ್ತ್ರಿ ಅವರದು ಬಹುಮುಖ ವ್ಯಕ್ತಿತ್ವ ಎಂದು ಜೆಡಿಎಸ್ ಮುಖಂಡ ನಾಸೀರ್ ಹುಸೇನ್ ಅಭಿಮತ ವ್ಯಕ್ತಪಡಿಸಿದರು. ನಗರದ ಕನ್ನಡ…
ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ನಕಲಿ ವೈದ್ಯರ ವಹಾವಳಿ ತಡೆಯಬೇಕೆಂದು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಯುವ ಕರ್ನಾಟಕ ವೇದಿಕೆ ಚಿಂಚೋಳಿ ಮತ್ತು…
ಸುರಪುರ: ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಸುರಪುರ ತಾಲೂಕ ವಿದ್ಯಾರ್ಥಿ ಘಟಕದ ಅಧ್ಯಕ್ಷರನ್ನಾಗಿ ಬಸವರಾಜ ಎಸ್.ಶೆಳ್ಳಗಿ ಅವರನ್ನು ನೇಮಕಗೊಳಿಸಲಾಗಿದೆ. ಈ…
ಸುರಪುರು: ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಯಾದಗಿರಿಯವರ ಸಂಯೋಗದಲ್ಲಿ “ವಿಶ್ವ ಓಜೋನ್ ದಿನ”…