ಚಿತ್ತಾಪೂರ: ಶಾಸಕ ಪ್ರಿಯಾಂಕ್ ಖರ್ಗೆ ಅವರು ಬೆಂಗಳೂರಿನಿಂದ ವಿಡಿಯೋ ಕಾನ್ಸಫರೆನ್ಸ ನಡೆಸುವ ಮೂಲಕ ಚಿತ್ತಾಪುರ ತಾಲೂಕಿನ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಕೊರೋನಾ ವೈರಸ್ ತಡೆಯುವ ಮಾಹಿತಿ ಪಡೆದುಕೊಂಡರು. ಇದೇ ಸಮಯದಲ್ಲಿ ತಾಲೂಕಿನ ಕುಡಿಯುವ ನೀರಿನ ಸಮಸ್ಯೆ ಹಾಗೂ ಇತರೆ ಸಮಸ್ಯೆಗಳ ಬಗ್ಗೆ ಚರ್ಚಿಸಿ ಪರಿಹಾರ ಸೂಚಿಸಿದರು.
ತಾಲ್ಲೂಕು ಅಧಿಕಾರಿಗಳೊಂದಿಗೆ ಶಾಸಕ ಪ್ರಿಯಾಂಕ್ ಖರ್ಗೆ ವಿಡಿಯೋ ಕಾನ್ಸಫರೆನ್ಸ್
RELATED ARTICLES