ಚಿತ್ತಾಪೂರ: ಶಾಸಕ ಪ್ರಿಯಾಂಕ್ ಖರ್ಗೆ ಅವರು ಬೆಂಗಳೂರಿನಿಂದ ವಿಡಿಯೋ ಕಾನ್ಸಫರೆನ್ಸ ನಡೆಸುವ ಮೂಲಕ ಚಿತ್ತಾಪುರ ತಾಲೂಕಿನ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಕೊರೋನಾ ವೈರಸ್ ತಡೆಯುವ ಮಾಹಿತಿ ಪಡೆದುಕೊಂಡರು. ಇದೇ ಸಮಯದಲ್ಲಿ ತಾಲೂಕಿನ ಕುಡಿಯುವ ನೀರಿನ ಸಮಸ್ಯೆ ಹಾಗೂ ಇತರೆ ಸಮಸ್ಯೆಗಳ ಬಗ್ಗೆ ಚರ್ಚಿಸಿ ಪರಿಹಾರ ಸೂಚಿಸಿದರು.
ಕಲಬುರಗಿ: ಜಿಲ್ಲೆಯ ಆಳಂದ ತಾಲೂಕಿನ ರುದ್ರವಾಡಿ ಗ್ರಾಮದ ಬೆಂಗಳೂರಿನ ವಿಜಯನಗರ ನಿವಾಸಿ ಆಯುಶ್ ಡಿಗ್ಗಿ ರಾಜ್ಯ ಮಟ್ಟದ ಅಥ್ಲೇಟಿಕ್ಸನಲ್ಲಿ ಚಿನ್ನದ…
ಕಲಬುರಗಿ: ಶ್ರಾವಣ ಮಾಸದಲ್ಲಿ ಸತ್ಪುರುಷರ ಚರಿತ್ರೆ ಆಲಿಸುವುದರಿಂದ ಮನದ ಮೈಲಿಗೆ ದೂರವಾಗುತ್ತದೆ ಎಂದು ಶರಣಬಸವೇಶ್ವರ ಕಲಾ ಮಹಾವಿದ್ಯಾಲಯದ ಹಿರಿಯ ಪ್ರಾಧ್ಯಾಪಕ…
ಕಲಬುರಗಿ: ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಎಸ್ ನಿಜಲಿಂಗಪ್ಪ ದಂತ ಮಹಾವಿದ್ಯಾಲಯ ಸಂಯುಕ್ತ ಆಶ್ರಯದಲ್ಲಿ.…
ಸೇಡಂ: ಯಾದಗಿರ ನಗರ ಠಾಣೆ ಪಿಎಸ್ಐ ಸಾವಿನ ಬಗ್ಗೆ ಸೂಕ್ತ ತನಿಖೆಯಾಗಬೇಕು ಎಂದು ಸಾಮಾಜಿಕ ಕಾರ್ಯಕರ್ತರಾದ ಸಂತೋಷ ಜಾಬೀನ್ ಅವರು…
ಕಲಬುರಗಿ: ಶರಣರಂತೆ ನೈಜತೆಯನ್ನು ಪ್ರತಿಯೋಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ನೆಮ್ಮದಿ ಸಾಧ್ಯ.ಶರಣರ ಚಿಂತನೆಗಳು ಇಂದಿಗೂ ಪ್ರಸ್ತುತ ಎಂದು ಶಾಸಕ ಅಲ್ಲಮಪ್ರಭು…
ಶಹಾಬಾದ: ಬಂಡವಾಳಶಾಹಿ ವಿರೋಧಿ ಸಮಾಜವಾದಿ ಕ್ರಾಂತಿಯಿಂದಲೇ ಮಾತ್ರ ಜನಸಾಮಾನ್ಯರ ಸಮಸ್ಯೆಗಳಿಗೆ ವಿಮುಕ್ತಿ ಕಾಣಬಹುದು ಎಂದುಎಸ್ಯುಸಿಐ (ಸಿ) ಪಕ್ಷದ ರಾಜ್ಯ ಸಮಿತಿಯ…